26
August, 2026

A News 365Times Venture

26
Wednesday
August, 2026

A News 365Times Venture

ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ASI ಹೃದಯಾಘಾತದಿಂದ ಸಾವು

Date:

ಬೆಳಗಾವಿ,ಜುಲೈ,5,2025 (www.justkannada.in): ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಎಎಸ್ ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಎಎಸ್ ಐ ಮೀರಾನಾಯಕ್ (56) ಹೃದಯಾಘಾತದಿಂದ ಮೃತಪಟ್ಟವರು. ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಎಲ್ ಜೆ ಮೀರಾನಾಯಕ್ ಅವರು ಗೋಕಾಕ ಗ್ರಾಮದೇವತೆ ಮಹಾಲಕ್ಷ್ಮಿ ಜಾತ್ರೆಗೆ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದರು.

ಕಳೆದ ನಾಲ್ಕು ದಿನಗಳಿಂದ ಗೋಕಾಕ ಗ್ರಾಮದೇವಿ ಜಾತ್ರೆಗೆ ಅವರನ್ನು ಕರ್ತವ್ಯಕ್ಕೆಂದು ನಿಯೋಜನೆ ಮಾಡಲಾಗಿತ್ತು. ಗೋಕಾಕ ಪಟ್ಟಣದ ಎಸ್ಸಿ ಎಸ್ಟಿ ಬಾಲಕರ ಹಾಸ್ಟೆಲ್ ನಲ್ಲಿ ಅವರು ವಾಸ್ತವ್ಯ ಹೂಡಿದ್ದರು. ಇಂದು ಮುಂಜಾನೆ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಎಸ್ಪಿ ಡಾ.ಭೀಮಾಶಂಕರ್ ಗುಳೇದ್‌ರವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.vtu

Key words: fair duty, ASI, dies, heart attack

The post ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ASI ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ...

പുരുഷാധിപത്യത്തെ തകര്‍ക്കുക എന്നതിനെ എന്തിനാണ് ഹിന്ദു – മുസ് ലിം പ്രശ്‌നമാക്കുന്നത്: റിജിജുവിനോട് സൗരവ്

ന്യൂദല്‍ഹി: പുരുഷാധിപത്യത്തെ തകര്‍ക്കുക എന്ന രാഹുല്‍ ഗാന്ധിയുടെ പ്രസ്താവനക്കെതിരെ കേന്ദ്ര മന്ത്രി...

900 மாணவிகள்… மூன்றே கழிப்பறைகள்… தவிக்கும் புதுக்கோட்டை மாணவிகள்; முதல்வருக்கு கோரிக்கை

தமிழகத்தில் பல அரசுப் பள்ளிகள் மாணவர் சேர்க்கை இன்றி வெறிச்சோடிப் போய்க்கிடக்கும்...

Rahul Gandhi: కృతి సనన్‌ రక్షాబంధన్ యాడ్‌పై కంగనా విమర్శలు.. ఆమె ఇష్టమని రాహుల్‌గాంధీ మద్దతు

రక్షాబంధన్ సందర్భంగా బాలీవుడ్ నటి కృతి సనన్ చేసిన యాడ్ తీవ్ర...