11
July, 2025

A News 365Times Venture

11
Friday
July, 2025

A News 365Times Venture

ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ASI ಹೃದಯಾಘಾತದಿಂದ ಸಾವು

Date:

ಬೆಳಗಾವಿ,ಜುಲೈ,5,2025 (www.justkannada.in): ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಎಎಸ್ ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಎಎಸ್ ಐ ಮೀರಾನಾಯಕ್ (56) ಹೃದಯಾಘಾತದಿಂದ ಮೃತಪಟ್ಟವರು. ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ಸಲ್ಲಿಸುತ್ತಿದ್ದ ಎಲ್ ಜೆ ಮೀರಾನಾಯಕ್ ಅವರು ಗೋಕಾಕ ಗ್ರಾಮದೇವತೆ ಮಹಾಲಕ್ಷ್ಮಿ ಜಾತ್ರೆಗೆ ಕರ್ತವ್ಯಕ್ಕೆಂದು ನಿಯೋಜನೆಗೊಂಡಿದ್ದರು.

ಕಳೆದ ನಾಲ್ಕು ದಿನಗಳಿಂದ ಗೋಕಾಕ ಗ್ರಾಮದೇವಿ ಜಾತ್ರೆಗೆ ಅವರನ್ನು ಕರ್ತವ್ಯಕ್ಕೆಂದು ನಿಯೋಜನೆ ಮಾಡಲಾಗಿತ್ತು. ಗೋಕಾಕ ಪಟ್ಟಣದ ಎಸ್ಸಿ ಎಸ್ಟಿ ಬಾಲಕರ ಹಾಸ್ಟೆಲ್ ನಲ್ಲಿ ಅವರು ವಾಸ್ತವ್ಯ ಹೂಡಿದ್ದರು. ಇಂದು ಮುಂಜಾನೆ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಎಸ್ಪಿ ಡಾ.ಭೀಮಾಶಂಕರ್ ಗುಳೇದ್‌ರವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಗೋಕಾಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.vtu

Key words: fair duty, ASI, dies, heart attack

The post ಜಾತ್ರೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ASI ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡಿಕೆ ಶಿವಕುಮಾರ್ ಈಗ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗೋದೆ ಇಲ್ಲ- ಜೆಡಿಎಸ್ ಶಾಸಕ

ಮೈಸೂರು,ಜುಲೈ,11,2025 (www.justkannada.in): ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ...

കീം വിവാദം; തന്റെതല്ലാത്ത കാരണത്താല്‍ വിദ്യാര്‍ത്ഥികള്‍ക്ക് മാര്‍ക്ക് കുറയരുതെന്ന് കരുതി: ആര്‍. ബിന്ദു

തിരുവനന്തപുരം: കീം പരീക്ഷ റാങ്ക് പട്ടിക വിവാദത്തില്‍ പ്രതികരണവുമായി ഉന്നതവിദ്യാഭ്യാസമന്ത്രി ആര്‍....

“ `எடப்பாடி பழனிசாமி' என்பதை விட `பல்டி பழனிசாமி' என்று அழைக்கலாம்..'' – சேகர்பாபு விமர்சனம்

இந்து சமய அறநிலையத்துறை சார்பில் கோவில் வருமானத்தை வைத்து, கல்லூரிகளையும், பல்கலைக்கழகங்களையும்...

Telangana High Court: ప్రైవేట్‌ ఇంజినీరింగ్‌ కాలేజీలకు తెలంగాణ హైకోర్టు షాక్.. ఫీజుల పెంపు లేదని వెల్లడి

Telangana High Court: ప్రైవేట్ ఇంజినీరింగ్ కాలేజీలకు తెలంగాణ రాష్ట్ర హైకోర్టులో...