11
March, 2026

A News 365Times Venture

11
Wednesday
March, 2026

A News 365Times Venture

ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು

Date:

ಮೈಸೂರು,ಜುಲೈ,5,2025 (www.justkannada.in):  ಆರ್ ಎಸ್ ಎಸ್ ಬ್ಯಾನ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಶ್ರೀವತ್ಸ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ. ಅವರು ಒಂದು ಗಂಟೆ ಆರ್ ಎಸ್ ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ ಎಂದರು.

ಆರ್ ಎಸ್ ಎಸ್ ಹೇಗೆ ದೇಶ ದ್ರೋಹಿ ಸಂಘಟನೆ. ಆರ್ ಎಸ್ ಎಸ್ ಬಗ್ಗೆ ತಿಳುವಳಿಕೆ ಇಲ್ಲದೆ ಪ್ರಿಯಾಂಕ್  ಖರ್ಗೆ ಮಾತಾಡುತ್ತಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಗೆ ಏನು ಗೊತ್ತಿದೆ. ಹಿಂದೆ ಇದೇ ಕಾಂಗ್ರೆಸ್ ಆರ್ ಎಸ್ ಎಸ್ ಬ್ಯಾನ್ ಮಾಡಿ. ಅದನ್ನು ಮತ್ತೆ ವಾಪಾಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ ಖರ್ಗೆ ಶಾಲೆಗೆ ಹೋಗುತ್ತಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ ಖರ್ಗೆ ಮಾತು ನಿಜವಾಗೋದು. ಇನ್ನು ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಪ್ರಿಯಾಂಕ ಖರ್ಗೆ ಸುಮ್ಮನೆ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.vtu

Key words:   Priyank Kharge, RSS, branch, MLA,  Srivatsa

The post ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...

இந்தியா வந்துகொண்டிருந்த சரக்குக் கப்பல் மீது தாக்குதல்: ஹார்முஸ் ஜலசந்தியில் ஈரான் போரால் பதற்றம்!

ஈரான் மீது இஸ்ரேலும், அமெரிக்காவும் இணைந்து போர் தொடுத்த நிலையில், மத்திய...

Afghanistan: ఇవేం బుద్ది తక్కువ పనుల్రా బాబు.. ఆఫ్ఘనిస్తాన్‌లో బాలికల విద్యపై శాశ్వత నిషేధం!

ఆఫ్ఘానిస్తాన్‌లో తాలిబన్ పాలన కొనసాగుతున్న నేపథ్యంలో, దేశ విద్యాశాఖ మంత్రి ఇటీవల...