12
March, 2026

A News 365Times Venture

12
Thursday
March, 2026

A News 365Times Venture

ಡಿಕೆಶಿ ಸಿಎಂ ಕುರಿತು ರಂಭಾಪುರಿ ಶ್ರೀ ಹೇಳಿಕೆ: ಅದು ಅವರ ಅಭಿಪ್ರಾಯ ಎಂದ ಸಚಿವ ಚಲುವರಾಯಸ್ವಾಮಿ

Date:

ನವದೆಹಲಿ,ಜುಲೈ,7,2025 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಲಿ. ಅವರಿಗೆ ಅವಕಾಶ ಕೊಟ್ಟರೇ ಶ್ರಮಕ್ಕೆ ಸಾರ್ಥಕ ದೊರೆತಂತಾಗುತ್ತದೆ  ಎಂದು ರಂಭಾಪುರಿ ಶ್ರೀಗಳು ಹೇಳಿಕೆ  ನೀಡಿರುವ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಂಭಾಪುರಿ ಶ್ರೀಗಳ ಹೇಳಿಕೆ ಅವರ ಅಭಿಪ್ರಾಯ ಅಷ್ಟೆ.  ಬಹಳ ಹಿಂದಿನಿಂದಲೂ ಬಹಳಷ್ಟು ಜನ ಅಭಿಪ್ರಾಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಹಳ ಅನ್ಯೂನ್ಯವಾಗಿದ್ದಾರೆ ಇಬ್ಬರೂ ಕಷ್ಟಪಟ್ಟು  ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.

ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಬೇಕು ಅಂತಾ ಜನಪರ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಂಭಾಪುರಿ ಶ್ರೀಗಳ  ಹೇಳಿಕೆ ಅವರ ಅಭಿಪ್ರಾಯ ಅಷ್ಟೆ ಇದನ್ನು ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದು  ಚಲುವರಾಯಸ್ವಾಮಿ ತಿಳಿಸಿದರು.vtu

Key words: Rambhapuri Shri,  statement, Minister, Chaluvarayaswamy

The post ಡಿಕೆಶಿ ಸಿಎಂ ಕುರಿತು ರಂಭಾಪುರಿ ಶ್ರೀ ಹೇಳಿಕೆ: ಅದು ಅವರ ಅಭಿಪ್ರಾಯ ಎಂದ ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ...

ഇറാനെ ആക്രമിക്കാനായി ഇറാഖിനെ താവളമാക്കാന്‍ ആരെയും അനുവദിക്കില്ല: ഇറാഖ് പ്രധാനമന്ത്രി

ബാഗ്ദാദ്: ഇറാനെതിരായ ആക്രമണങ്ങള്‍ക്ക് യു.എസ് ഇറാഖിന്റെ വ്യോമാതിര്‍ത്തിയടക്കം ഉപയോഗിക്കുന്നതിനെ എതിര്‍ത്ത് ഇറാഖ്...

Supreme Court: పార్టీ ఫిరాయింపుల కేసులో సుప్రీంకోర్టు సంచలన తీర్పు..

Supreme Court: 10 మంది పార్టీ ఫిరాయింపు కేసు ఎదుర్కొన్న ఎమ్మెల్యేలకు...