4
May, 2026

A News 365Times Venture

4
Monday
May, 2026

A News 365Times Venture

ಡಿಕೆಶಿ ಸಿಎಂ ಕುರಿತು ರಂಭಾಪುರಿ ಶ್ರೀ ಹೇಳಿಕೆ: ಅದು ಅವರ ಅಭಿಪ್ರಾಯ ಎಂದ ಸಚಿವ ಚಲುವರಾಯಸ್ವಾಮಿ

Date:

ನವದೆಹಲಿ,ಜುಲೈ,7,2025 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಲಿ. ಅವರಿಗೆ ಅವಕಾಶ ಕೊಟ್ಟರೇ ಶ್ರಮಕ್ಕೆ ಸಾರ್ಥಕ ದೊರೆತಂತಾಗುತ್ತದೆ  ಎಂದು ರಂಭಾಪುರಿ ಶ್ರೀಗಳು ಹೇಳಿಕೆ  ನೀಡಿರುವ ಕುರಿತು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ರಂಭಾಪುರಿ ಶ್ರೀಗಳ ಹೇಳಿಕೆ ಅವರ ಅಭಿಪ್ರಾಯ ಅಷ್ಟೆ.  ಬಹಳ ಹಿಂದಿನಿಂದಲೂ ಬಹಳಷ್ಟು ಜನ ಅಭಿಪ್ರಾಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬಹಳ ಅನ್ಯೂನ್ಯವಾಗಿದ್ದಾರೆ ಇಬ್ಬರೂ ಕಷ್ಟಪಟ್ಟು  ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.

ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಬೇಕು ಅಂತಾ ಜನಪರ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ರಂಭಾಪುರಿ ಶ್ರೀಗಳ  ಹೇಳಿಕೆ ಅವರ ಅಭಿಪ್ರಾಯ ಅಷ್ಟೆ ಇದನ್ನು ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದು  ಚಲುವರಾಯಸ್ವಾಮಿ ತಿಳಿಸಿದರು.vtu

Key words: Rambhapuri Shri,  statement, Minister, Chaluvarayaswamy

The post ಡಿಕೆಶಿ ಸಿಎಂ ಕುರಿತು ರಂಭಾಪುರಿ ಶ್ರೀ ಹೇಳಿಕೆ: ಅದು ಅವರ ಅಭಿಪ್ರಾಯ ಎಂದ ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...

Assembly Elections Results 2026: రిజల్ట్ డే.. తమిళనాడు, బెంగాల్ ఫలితాలపైనే ఉత్కంఠ..

Assembly Elections Results 2026: నాలుగు రాష్ట్రాలు, ఒక కేంద్రపాలిత ప్రాంతానికి...

ഖലിസ്ഥാനെ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ

  ഒട്ടാവ: ഖലിസ്ഥാന്‍ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ. രഹസ്യാന്വേഷണ...