3
May, 2026

A News 365Times Venture

3
Sunday
May, 2026

A News 365Times Venture

ಪ್ರಧಾನಿ ಮೋದಿಗೆ ಕಾಂಪಿಟೇಟರ್: ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಬರ್ತಾರೆ –ಶ್ರೀರಾಮುಲು

Date:

ಬೆಂಗಳೂರು,ಜುಲೈ,7,2025 (www.justkannada.in): ಪ್ರಧಾನಿ ಮೋದಿಗೆ ಕಾಂಪಿಟೇಟರ್ ಆಗಿ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಬರ್ತಾರೆ ಎಂದು ಮಾಜಿ ಸಚಿವ ಶ್ರೀರಾಮುಲು ತಿಳಿಸಿದರು.

ಈ ಕುರಿತು ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಸ್ಥಾನ ಬಿಟ್ಟುಕೊಡಬಹುದು. ಸಿದ್ದರಾಮಯ್ಯರನ್ನು ಮನವೊಲಿಸಿ ಡಿಕೆ ಶಿವಕುಮಾರ್ ರನ್ನು ಸಿಎಂ ಮಾಡಬಹುದೇನೋ ಇಲ್ಲವಾದರೆ ಸಿದ್ದರಾಮಯ್ಯರನ್ನ ರಾಷ್ಟ್ರಮಟ್ಟಕ್ಕೆ ಕರೆದೊಯ್ಯುತ್ತಾರೆ.

ಪ್ರಧಾನಿ ಮೋದಿ ಕೂಡ ಒಬಿಸಿ ನಾಯಕರು.  ಹೀಗಾಗಿ ಅವರಿಗೆ ಕಾಂಪಿಟ್ ಇಲ್ಲ. ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಗೆ ಜನಪ್ರಿಯತೆ ಇಲ್ಲ. ಪ್ರಧಾನಿ ಮೋದಿಗೆ ಸಿದ್ದರಾಮಯ್ಯರನ್ನ ಕಾಂಪಿಟೇಟರ್ ಆಗಿ ಮಾಡ್ತಿದ್ದಾರೆ. ಸಿದ್ದರಾಮಯ್ಯ ಪ್ರಭಾವಿ ನಾಯಕ. ಹೀಗಾಗಿ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಬರ್ತಾರೆ ಎಂದು ಶ್ರೀರಾಮುಲು ತಿಳಿಸಿದರು.vtu

Key words: CM, Siddaramaiah, national politics, Sriramulu

The post ಪ್ರಧಾನಿ ಮೋದಿಗೆ ಕಾಂಪಿಟೇಟರ್: ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಬರ್ತಾರೆ –ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

AC Blast: ఏసీ పేలుడు 9 మంది మృతికి ఎలా కారణమైంది.? ఢిల్లీ ఘటనలో కీలక విషయాలు..

AC Blast: ఢిల్లీలోని వివేక్ విహార్‌లో జరిగిన అగ్ని ప్రమాదంలో 9...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7...

മാപ്പ് മാപ്പ് മാപ്പ്; സവര്‍ക്കര്‍ ബ്രിട്ടീഷ് ഭരണകാലത്ത് അഞ്ച് തവണ മാപ്പപേക്ഷ നല്‍കിയിരുന്നു: ചെറുമകന്‍

ന്യൂദല്‍ഹി: തീവ്ര ഹിന്ദുത്വവാദിയായ സവര്‍ക്കര്‍ ബ്രിട്ടിഷ് ഭരണകാലത്ത് അഞ്ച് തവണ മാപ്പപേക്ഷ...