3
May, 2026

A News 365Times Venture

3
Sunday
May, 2026

A News 365Times Venture

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

Date:

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ ತಪ್ಪಿಸಿಕೊಂಡರು. ಆದರೆ ವಾಲ್ಮೀಕಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ದಾವಣಗೆರೆಯಲ್ಲಿ ಇಂದು ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿಯಾಗಿದೆ.   ಕಾಂಗ್ರೆಸ್ ಪಕ್ಷದ ವಿರುದ್ದವೇ ಅವರ ಶಾಸಕರು ಮಾತನಾಡುತ್ತಿದ್ದಾರೆ.  ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಸರ್ಕಾರ ಬರಲಿದೆ ಎಂದರು.

ಅರವಿಂದ ಲಿಂಬಾವಳಿ,  ರಮೇಶ್ ಜಾರಕಿಹೊಳಿ,  ಕುಮಾರ ಬಂಗಾರಪ್ಪ ಅವರು ವಾಲ್ಮಿಕಿ ಹಗರಣ ಬಯಲಿಗೆ  ತಂದರು. ವಾಲ್ಮಿಕಿ ನಿಗಮ ಹಣ ಅಕ್ರಮ ವರ್ಗಾವಣೆ ಬೆಳಕಿಗೆ ತಂದಿದ್ದಾರೆ. ಮುಡಾ ಕೇಸ್ ನಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುವುದನ್ನ ತಪ್ಪಿಸಿಕೊಂಡಿದ್ದಾರೆ. ಆದರೆ ವಾಲ್ಮೀಕಿ ನಿಗಮದ  ಹಗರಣದಲ್ಲಿ ಜೈಲಿಗೆ ಹೋಗಲಿದ್ದಾರೆ.  ಹಗರಣ ತನಿಖೆಯನ್ನ ಹೈಕೋರ್ಟ್ ಸಿಬಿಐಗೆ ನೀಡಿದೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು  ಪ್ರತಾಪ್ ಸಿಂಹ ಹೇಳಿದರು.vtu

Key words: Congress, Siddaramaiah, jail, Prathap Simha

The post ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇനിയും മതിയായ വില നല്‍കിയിട്ടില്ല’; ഇറാന്റെ പുതിയ സമാധാന കരാറും തള്ളി ഡൊണാള്‍ഡ് ട്രംപ്

വാഷിങ്ടണ്‍: ടെഹ്റാന്‍ മുന്നോട്ടുവെച്ച പുതിയ സമാധാന കരാറും അംഗീകരിക്കാന്‍ സാധ്യതയില്ലെന്ന സൂചനയുമായി...

முதல் தேர்தல் தொடங்கி இன்று வரை – கோட்டையைப் பிடித்தவர்கள், கோட்டை விட்டவர்கள் யார், யார்? | Depth

இந்தியா சுதந்திரம் அடைந்ததிலிருந்து இதுவரை 16 சட்டமன்றத் தேர்தல்கள் தமிழ்நாட்டில் நடந்துள்ளன....

AC Blast: ఏసీ పేలుడు 9 మంది మృతికి ఎలా కారణమైంది.? ఢిల్లీ ఘటనలో కీలక విషయాలు..

AC Blast: ఢిల్లీలోని వివేక్ విహార్‌లో జరిగిన అగ్ని ప్రమాదంలో 9...

ಮೈಸೂರಿನ ಹೃದಯ ಭಾಗದಲ್ಲಿಯೇ ವಾಲಾಡುತ್ತಿದೆ ತೂಗುಗತ್ತಿ!

  ಮೈಸೂರು, ಮೇ.೦೩,೨೦೨೬: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7...