4
May, 2026

A News 365Times Venture

4
Monday
May, 2026

A News 365Times Venture

ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ

Date:

ನವದೆಹಲಿ,ಜುಲೈ,9,2025 (www.justkannada.in):  ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ.  ವಿವಿಧ ಯೋಜನೆಗಳಿಗಾಗಿ ರಕ್ಷಣೆ ಇಲಾಖೆ ಭೂಮಿಗೆ ಮನವಿ ಸಲ್ಲಿಸಿದ್ದೇವೆ . ಏರ್ ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕರ್ ರಸ್ತೆಗೆ ಭೂಮಿ ರಕ್ಷಣ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ರಾಜನಾಥ್ ಸಿಂಗ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ  ಎಂದರು.

ನಾಳೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಲಾಗಿದೆ.  ಅವಕಾಶ ನೀಡಿದರೆ ನಾಳೆ ಪ್ರಧಾನಿ ಮೋದಿ ಭೇಟಿಯಾಗುತ್ತೇವೆ. ಇನ್ನು ನಾಳೆ ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಕೇಳುತ್ತೇವೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.vtu

Key words: CM Siddaramaiah, Meet, Central Minister, Rajanath singh

The post ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇടതിനെ കൈവിട്ട് കാസര്‍ഗോഡ് ജില്ലയും; വിജയിച്ചുകയറാനായത് ഒരേയൊരു മണ്ഡലത്തില്‍ 

കാസര്‍കോട്: 2026 ലെ കേരള നിയമസഭാ തെരഞ്ഞെടുപ്പിന്റെ വോട്ടെണ്ണല്‍ ഫലങ്ങള്‍ പുറത്തുവരുമ്പോള്‍,...

கொளத்தூர்: முதல்வர் தொகுதியிலும் பறந்த `விசில்' – ஸ்டாலினை வீழ்த்திய வி.எஸ்.பாபு – எப்படி?

தமிழக அரசியல் வரலாற்றில் 2026 சட்டமன்றத் தேர்தல் முடிவுகள் எவரும் எதிர்பாராத...

Kavitha: పాత రాజకీయాలకు విసిగిపోయారు.. తెలంగాణలో కూడా మార్పు తథ్యం: కవిత

తమిళనాడు ఎన్నికల ఫలితాలు దేశ రాజకీయాల్లో కొత్త చర్చకు దారితీసిన వేళ,...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು...