30
April, 2026

A News 365Times Venture

30
Thursday
April, 2026

A News 365Times Venture

ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಕೋಟಿ ಕೋಟಿ ಹಣ ವಂಚಿಸಿದ್ದ ಮಹಿಳೆ ಬಂಧನ

Date:

ಬೆಂಗಳೂರು, ಜುಲೈ, 9,2025 (www.justkannada.in): ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಜನರಿಗೆ ಕೋಟಿ ಕೋಟಿ ರೂ. ಹಣ ವಂಚಿಸಿದ್ದ ಮಹಿಳೆಯನ್ನ  ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಸವಿತಾ ಬಂಧಿತ ಮಹಿಳೆ. ಈಕೆ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದು ವಂಚನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು,  ಇದೀಗ ಆರೋಪಿ ಸವಿತಾಳನ್ನ ಪೊಲೀಸರು ಬಂಧಿಸಿದ್ದಾರೆ.vtu

Key words: fraud,  money, woman, Arrest

The post ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಕೋಟಿ ಕೋಟಿ ಹಣ ವಂಚಿಸಿದ್ದ ಮಹಿಳೆ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇനിയും വര്‍ഷങ്ങളോളം യുദ്ധം ചെയ്യാന്‍ ശേഷിയുണ്ട്; മിസൈലുകളും ഡ്രോണുകളും സജ്ജമെന്ന് ഇറാന്‍

  ടെഹ്‌റാന്‍: വര്‍ഷങ്ങളോളം നീണ്ടുനില്‍ക്കുന്ന യുദ്ധത്തിനാവശ്യമായ ആയുധശേഖരം തങ്ങലുടെ പക്കലുണ്ടെന്ന് മുതിര്‍ന്ന...

’சட்டமன்ற தேர்தலில் ஏன் வாக்களிக்கவில்லை?’ – செந்தில் பாலாஜி விளக்கம்

கோவை பந்தய சாலை பகுதியில் முன்னாள் அமைச்சர் செந்தில் பாலாஜி செய்தியாளர்களுக்கு...

Suvendu adhikari: 180 గెలుస్తున్నాం.. మమతా బెనర్జీ ఇక రెస్ట్ తీసుకో..

Suvendu adhikari: పశ్చిమ బెంగాల్ అసెంబ్లీ ఎన్నికలు ముగిశాయి. 294 స్థానాలు...