13
March, 2026

A News 365Times Venture

13
Friday
March, 2026

A News 365Times Venture

ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

Date:

ಮೈಸೂರು,ಜುಲೈ,10,2025 (www.justkannada.in):  ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ ಆರೋಪ ಕೇಳಿ ಬಂದಿದ್ದು, ಬಡ್ಡಿ ಹಣ ಕಟ್ಟದಿದ್ದಕ್ಕೆ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮೈಸೂರಿನ ಸತ್ಯನಗರದ ಮಜ್ಝಾರ್ ಪಾಷ ಮೇಲೆ‌ ಉದಯಗಿರಿಯ ಇರ್ಫಾನ್ ಎಂಬಾತ ಹಲ್ಲೆ ನಡೆಸಿದ್ದಾನೆ. 1 ಸಾವಿರ ಹಣ ಕೊಟ್ಟು 8 ಸಾವಿರಕ್ಕೆ ಡಿಮ್ಯಾಂಡ್ ಮಾಡಿದ ಆರೋಪ ಕೇಳಿ ಬಂದಿದೆ.

ಒಂದು ಸಾವಿರ ಹಣಕ್ಕೆ ನಾಲ್ಕು ಸಾವಿರ ಬಡ್ಡಿ ಕಟ್ಟಿದ್ದು  ಪುನಃ 8 ಸಾವಿರ ಹಣ ಕಟ್ಟು ಎಂದು ಇರ್ಫಾನ್ ಆವಾಜ್ ಹಾಕಿ ಆಟೋ ಚಾಲಕ ಮುಜ್ಝಾರ್ ಪಾಷ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ದೂರು ನೀಡಲು ಹೋದರೆ ಉದಯಗಿರಿ ಠಾಣಾ ಪೊಲೀಸರು ದೂರು ತೆಗೆದುಕೊಳ್ಳದ ಆರೋಪ ಕೇಳಿ ಬಂದಿದ್ದು, ನ್ಯಾಯ ಕೊಡಿಸಿ ಎಂದು ಮಾಜರ್ ಪಾಷಾ ಕಣ್ಣೀರು ಹಾಕಿದ್ದಾರೆ. ಮೆಡಿಕಲ್ ಮಾಡಿಸಿದರೂ ಕೂಡ ಪೊಲೀಸರು ಕ್ಯಾರೆ ಎನ್ನುತ್ತಿಲ್ಲ ಎಂದು ಆರೋಪಿಸಲಾಗಿದೆ.vtu

Key words: Meter interest scam, assault, Mysore

The post ಸಿಎಂ ತವರಲ್ಲಿ ಮೀಟರ್ ಬಡ್ಡಿ ದಂಧೆ: ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപിന്റെ ഭീഷണി വകവെയ്ക്കാതെ ശ്രീലങ്ക; അമേരിക്ക കൊലപ്പെടുത്തിയ 84 നാവികരുടെ മൃതദേഹങ്ങൾ ഇറാന് കൈമാറും

കൊളംബോ: കഴിഞ്ഞയാഴ്ച അമേരിക്ക ആക്രമിച്ച ഇറാന്റെ യുദ്ധക്കപ്പലായ ഐറിസ് ദേനയിൽ ഉണ്ടായിരുന്ന...

`எங்க ஆளுங்கதான், ஆனா திமுக MLA' – ஒற்றை சீட் எனும் முட்டுச் சந்தில் மதிமுக! – காரணம் யார்?

நேற்று மாலை முதல் சமூக ஊடகங்கள் முழுக்க கட்சியில் மிச்சமிருக்கிற மதிமுக...

CM Revanth Reddy: అల్లు అర్జున్ హాలీవుడ్‌లో కూడా రాణించాలి.. సీఎం రేవంత్ రెడ్డి..

హైదరాబాద్ కోకాపేటలో అల్లు కుటుంబం ప్రతిష్టాత్మకంగా నిర్మించిన ‘అల్లు సినిమాస్’ మల్టీప్లెక్స్‌ను...