13
March, 2026

A News 365Times Venture

13
Friday
March, 2026

A News 365Times Venture

ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ

Date:

ಚಿಕ್ಕಮಗಳೂರು,ಜುಲೈ,12,2025 (www.justkannada.in):  ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದು, ಇದು ಶಾಲಿನಲ್ಲಿ ಸುತ್ತಿಕೊಂಡು ಹೊಡೆದ ರೀತಿಯಲ್ಲ, ಡೈರೆಕ್ಟ ಆಗಿ ಹೊಡೆದಂತಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ,  136 ಶಾಸಕರು ಅವರ ಅಧ್ಯಕ್ಷತೆಯಲ್ಲಿಯೇ ಗೆದ್ದಿದ್ದು. ಆದರೆ ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ಈ ರೀತಿ ಅವಮಾನ ಮಾಡಿಸಿಕೊಂಡು ಡಿ.ಕೆ.ಶಿವಕುಮಾರ್ ಸುಮ್ಮನೆ ಹೇಗೆ ಇರ್ತಾರೆ? ಎಂದು ಳೇವಡಿ ಮಾಡಿದರು.

ಇದು ಶಾಲಿನಲ್ಲಿ ಸುತ್ತಿಕೊಂಡು ಹೊಡೆದ ರೀತಿಯಲ್ಲ, ಡೈರೆಕ್ಟ ಆಗಿ ಹೊಡೆದಂತಿದೆ. ಇಂತಹ ಮಾತುಗಳನ್ನು ಡಿ.ಕೆ.ಶಿವಕುಮಾರ್ ಸಹಿಸಿಕೊಂಡರೆ ಅವರ ವ್ಯಕ್ತಿತ್ವಕ್ಕೇ ಅಪಚಾರ ಎಂದು ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ.vtu

Key words: CM Siddaramaiah,  statement, DK Shivakumar, CT Ravi

The post ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ: ಶಾಲು ಸುತ್ತಿಕೊಂಡು ಅಲ್ಲ ಡೈರೆಕ್ಟ್ ಆಗಿ ಹೊಡೆದಂತಿದೆ- ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ...

ഞെട്ടിപ്പിക്കുന്ന സംഭവം, ഉടന്‍ സമഗ്രമായ അന്വേഷണം നടത്തണം; ഫാറൂഖ് അബ്ദുല്ലക്ക് നേരെയുണ്ടായ വധശ്രമത്തില്‍ എം.എ. ബേബി

ന്യൂദല്‍ഹി: ജമ്മു കശ്മീര്‍ മുന്‍ മുഖ്യമന്ത്രി ഫാറൂഖ് അബ്ദുല്ലക്ക് നേരെയുണ്ടായ വധശ്രമം...

'6 தொகுதிகள் கொடுத்தே ஆகணும்' – கறார் காட்டும் கம்யூனிஸ்டுகள்; கைவிரித்த திமுக!

கம்யூனிஸ்ட் கட்சிகளுடனான தி.மு.க-வின் தொகுதி பங்கீட்டு பேச்சுவார்த்தையில் தொடர் இழுபறி நீடிக்கிறது....