4
May, 2026

A News 365Times Venture

4
Monday
May, 2026

A News 365Times Venture

ಸಾಫ್ಟ್ ವೇರ್ ವೃತ್ತಿಯೊಂದಿಗೆ ಸೇವಾಕಾರ್ಯ: ಪುನೀತ್ ಜಿ ಕೂಡ್ಲೂರುಗೆ ಒಲಿದ ಪ್ರಶಸ್ತಿ

Date:

ಬೆಂಗಳೂರು,ಜುಲೈ,12,2025 (www.justkannada.in): ಸಾಫ್ಟ್ ವೇರ್ ವೃತ್ತಿಯೊಂದಿಗೆ ವಿವಿಧ ಸೇವಾಕಾರ್ಯದಲ್ಲಿ ತೊಡಗಿರುವ ಪುನೀತ್ ಜಿ ಕೂಡ್ಲೂರು ಅವರಿಗೆ ‘ಎಕ್ಸೆಲೆನ್ಸ್ ಇನ್ ಕಮ್ಯೂನಿಟಿ ಡೆವೆಲಪ್ ಮೆಂಟ್ ಅಂಡ್ ಸೋಷಿಯಲ್ ಸರ್ವಿಸ್’ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ಸದಾಶಿವನಗರದ ಹೈಡೆ ಪಾರ್ಕ್ ಹೋಟೆಲ್ ನಲ್ಲಿ ನಡೆದ ಕರ್ನಾಟಕ ಐಕಾನ್ ಎಕ್ಸೆಲೆಂಟ್ ಅವಾರ್ಡ್ -2025 ರಲ್ಲಿ ಪುನೀತ್ ಜಿ ಕೂಡ್ಲೂರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.  ಪುನೀತ್ ಜಿ ಕೂಡ್ಲೂರು ತಮ್ಮ ಸಾಫ್ಟ್ ವೇರ್ ವೃತ್ತಿಯೊಂದಿಗೆ ವಿದ್ಯಾಸ್ಪಂದನ  ಎಂಬ ಸ್ವಯಂ ಸೇವಾ ಸಂಸ್ಥೆ ಸ್ಥಾಪಿಸಿ ಪ್ರತಿ ವರ್ಷ 500 ಕ್ಕೂ ಹೆಚ್ಚು ಸರ್ಕಾರಿ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡುತ್ತಿದ್ದಾರೆ. ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರ ಸ್ಥಾಪಿಸಿ ಅದರಲ್ಲಿ ಹಲವು ವಿದ್ಯಾರ್ಥಿಗಳಿಗೆ ಶ್ಲೋಕ, ಸಂಸ್ಕಾರ ತರಗತಿಗಳನ್ನು ನಡೆಸುತ್ತಿದ್ದಾರೆ.

ಇದರ ಜೊತೆಗೆ ಪರಿಸರ, ರಕ್ತದಾನ ಸೇರಿದಂತೆ ಹಲವು ಸೇವಾ ಕಾರ್ಯಕ್ರಮ ಮಾಡುತ್ತಾ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿರುವ ಇವರ ಸೇವೆಯನ್ನು ಗುರುತಿಸಿ  ರಾಜ್ಯ ಮಟ್ಟದ ಸಮಾಜ ಸೇವೆ ಪ್ರಶಸ್ತಿ ಕರ್ನಾಟಕ ಎಕ್ಸಲೆನ್ಸ್ ಇನ್ ಕಮ್ಯೂನಿಟಿ ಡೆವೆಲಪ್ ಮೆಂಟ್ ಆಂಡ್ ಸೋಷಿಯಲ್ ಸರ್ವಿಸ್ ಪ್ರಶಸ್ತಿ  ನೀಡಲಾಗಿದೆ.

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಡಾ. ಅಂಜನಪ್ಪ, ಪ್ರಕೃತಿ ಪ್ರಸನ್ನ , ಪೂಜಾ ಎನ್ , ಡಾ. ಪೃಥು ಪಿ ಅದ್ವೈತ್, ಶೃತಿ ರಾಕೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.‌vtu

Key words: Social work, Puneet G Kudlur, Award

The post ಸಾಫ್ಟ್ ವೇರ್ ವೃತ್ತಿಯೊಂದಿಗೆ ಸೇವಾಕಾರ್ಯ: ಪುನೀತ್ ಜಿ ಕೂಡ್ಲೂರುಗೆ ಒಲಿದ ಪ್ರಶಸ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

2027 അല്ല 2047 ആയാലും സമാജ്‌വാദി പാര്‍ട്ടി അധികാരത്തിലെത്തില്ല; അഖിലേഷിനെതിരെ പരിഹാസവുമായി യു.പി ഉപമുഖ്യമന്ത്രി

ലഖ്നൗ: ഉത്തര്‍പ്രദേശ് രാഷ്ട്രീയത്തില്‍ ഭരണകക്ഷിയായ ബി.ജെ.പിയും സമാജ്‌വാദി പാര്‍ട്ടിയും (എസ്.പി) തമ്മിലുള്ള...

Assembly Elections Results 2026: రిజల్ట్ డే.. తమిళనాడు, బెంగాల్ ఫలితాలపైనే ఉత్కంఠ..

Assembly Elections Results 2026: నాలుగు రాష్ట్రాలు, ఒక కేంద్రపాలిత ప్రాంతానికి...

ഖലിസ്ഥാനെ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ

  ഒട്ടാവ: ഖലിസ്ഥാന്‍ തീവ്രവാദികളെ രാജ്യസുരക്ഷാ ഭീഷണിയായി പ്രഖ്യാപിച്ച് കാനഡ. രഹസ്യാന്വേഷണ...