13
March, 2026

A News 365Times Venture

13
Friday
March, 2026

A News 365Times Venture

BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,16,2025 (www.justkannada.in): ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಎಲ್ಲಾ ರಾಜ್ಯ ಮತ್ತು ರಾಷ್ಟ್ರೀಯ ಒಬಿಸಿ ನಾಯಕರ ಇವತ್ತಿನ ಮೊದಲ ಸಭೆ‌ ಅರ್ಥಪೂರ್ಣವಾಗಿ ನಡೆದಿದೆ. ನನ್ನ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸುವಂತೆ ಸಲಹಾ ಸಮಿತಿ ಅಧ್ಯಕ್ಷರು ಸೂಚಿಸಿದ್ದರಿಂದ ನನ್ನ ಅಧ್ಯಕ್ಷತೆಯಲ್ಲೇ ಸಭೆ ನಡೆದಿದೆ . ಮುಂದುವರೆದ ಸಭೆ ನಾಳೆ ನಡೆಯುತ್ತದೆ. ನಾಳೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆ ಬಳಿಕ ವಿವರವಾಗಿ ಮಾಹಿತಿ ನೀಡುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ವಿರುದ್ದ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ. ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದರು.vtu

Key words: BJP , social justice, reservation, CM, Siddaramaiah

The post BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್...

ഗസയിലെ വംശഹത്യ; ഐ.സി.ജെയിലെ കേസില്‍ കക്ഷി ചേര്‍ന്ന് നെതര്‍ലാന്‍ഡ്‌സും ഐസ്‌ലാന്‍ഡും

ഹേഗ്: ഗസയില്‍ ഇസ്രഈല്‍ നടത്തുന്ന വംശഹത്യ സംബന്ധിച്ച് ഹേഗിലെ അന്താരാഷ്ട്ര നീതിന്യായ...

ராஜீவ் காந்தி பதவிக்கு வேட்டு! – `டெண்டர் முதல் இன்ஸ்டா வரை…' – வெடித்துக் கிளம்பிய விவகாரம்!

தி.மு.க வின் மாணவர் அணிச் செயலாளராகச் செயல்பட்டு வந்த ராஜீவ் காந்தியை...

IndiGo: ఇరాన్ వార్ ఎఫెక్ట్.. పెరిగిన ఇండిగో టికెట్ ధరలు..

IndiGo: మధ్యప్రాచ్యంలోని ఇరాన్ యుద్ధ ప్రభావం దేశ విమానయాన రంగంపై పడింది....