5
May, 2026

A News 365Times Venture

5
Tuesday
May, 2026

A News 365Times Venture

BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,16,2025 (www.justkannada.in): ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ, ಮೀಸಲಾತಿ ಪರವಾಗಿ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಎಲ್ಲಾ ರಾಜ್ಯ ಮತ್ತು ರಾಷ್ಟ್ರೀಯ ಒಬಿಸಿ ನಾಯಕರ ಇವತ್ತಿನ ಮೊದಲ ಸಭೆ‌ ಅರ್ಥಪೂರ್ಣವಾಗಿ ನಡೆದಿದೆ. ನನ್ನ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸುವಂತೆ ಸಲಹಾ ಸಮಿತಿ ಅಧ್ಯಕ್ಷರು ಸೂಚಿಸಿದ್ದರಿಂದ ನನ್ನ ಅಧ್ಯಕ್ಷತೆಯಲ್ಲೇ ಸಭೆ ನಡೆದಿದೆ . ಮುಂದುವರೆದ ಸಭೆ ನಾಳೆ ನಡೆಯುತ್ತದೆ. ನಾಳೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆ ಬಳಿಕ ವಿವರವಾಗಿ ಮಾಹಿತಿ ನೀಡುತ್ತೇವೆ ಎಂದರು.

ಇದೇ ವೇಳೆ ಬಿಜೆಪಿ ವಿರುದ್ದ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ, ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ. ಬಿಜೆಪಿ ನಿರಂತರವಾಗಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯನ್ನು ವಿರೋಧಿಸುತ್ತಾ ಬಂದಿರುವುಕ್ಕೆ ಇಡೀ ದೇಶ ಸಾಕ್ಷಿಯಾಗಿದೆ ಎಂದರು.vtu

Key words: BJP , social justice, reservation, CM, Siddaramaiah

The post BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാർട്ടിയിലും, സഭയിലും സീനിയർ;മുഖ്യമന്ത്രിപദത്തിനായി വാദം മുഴക്കി ചെന്നിത്തല

തിരുവനന്തപുരം: കോൺഗ്രസിൽ മുഖ്യമന്ത്രി ചർച്ചകൾ ആരംഭിക്കാനിരിക്കെ അവകാശവാദങ്ങളുമായി രമേശ് ചെന്നിത്തല. പാർട്ടിയിലും...

TVK: "விஜய்யுடன் ராகுல் காந்தி இணைந்து பிரசாரம் செய்திருந்தால்…" – கிரிஷ் சோடங்கர் சொல்வது என்ன?

நடந்து முடிந்துள்ள தமிழக சட்டமன்றத் தேர்தலில் தி.மு.க. கட்சி தோல்வியைத் தழுவிய...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ...

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...