14
March, 2026

A News 365Times Venture

14
Saturday
March, 2026

A News 365Times Venture

ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ- ಆರ್.ಅಶೋಕ್

Date:

ಬೆಂಗಳೂರು,ಜುಲೈ,21,2025 (www.justkannada.in): ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.

ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ವಿಚಾರ ಕುರಿತು ಮಾತನಾಡಿದ ಆರ್.ಅಶೋಕ್, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಹಂಚಿಕೆಯಾಗಿದ್ದ 14 ಸೈಟ್ ವಾಪಸ್ ಕೊಟ್ಟರು.  ನಮ್ಮ ಹೋರಾಟದ ಫಲವಾಗಿ ವಾಪಸ್ ಕೊಟ್ಟಿದ್ದಾರೆ. ತಪ್ಪು ಮಾಡಿಲ್ಲ ಅಂದ್ರೆ ಸಿಎಂ ಯಾಕೆ ಸೈಟ್ ವಾಪಸ್ ನೀಡಿದರು. ಸುಪ್ರೀಂಕೋರ್ಟ್ ನಲ್ಲಿ ಏನಾಗಿದೆ ಅಂತಾ ಚರ್ಚಿಸಲು ಹೋಗಲ್ಲ. ಹೋರಾಟ ಮುಂದುವರೆಸುತ್ತೇವೆ ಎಂದರು.

ಮುಡಾ ಹಗರಣ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್  ವಜಾಗೊಳಿಸಿ ಇಡಿಯನ್ನ ರಾಜಕೀಯ ಹೋರಾಟಕ್ಕೆ ಬಳಸಿಕೊಳ್ಳಬೇಡಿ ಎಂದು ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿತ್ತು.vtu

Key words: BJP, Muda, issue,  R. Ashok

The post ಮುಡಾ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ

ನವದೆಹಲಿ,ಮಾರ್ಚ್,13,2026 (www.justkannada.in): ದೇಶದಲ್ಲಿ LPG ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್...

ഒറ്റ രാത്രി കൊണ്ടല്ല, പൊങ്കാല ശുചീകരണം നടന്നത് മൂന്നുദിവസം കൊണ്ട്; വി.വി. രാജേഷിന്റെ വാദം തള്ളി കളക്ടര്‍

തിരുവനന്തപുരം: ആറ്റുകാല്‍ പൊങ്കാല ദിനത്തില്‍ തന്നെ തിരുവനന്തപുരം നഗരം പൂര്‍ണമായും ശുചിയാക്കിയെന്ന...

ஆதவ் டேபிள் ஃபேன்; ஆனந்த் எலெக்ட்ரிக் குக்கர்! – போட்டி போட்டு பரிசுப் பொருட்களை இறக்கும் தவெக-வினர்

தவெகவின் முதற்கட்ட வேட்பாளர் பட்டியலை விஜய் உறுதி செய்திருக்கும் நிலையில், சென்னைக்குள்...

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...