14
March, 2026

A News 365Times Venture

14
Saturday
March, 2026

A News 365Times Venture

ಊಟ ಬಳಿಕ ಅಸ್ವಸ್ಥಗೊಂಡು ಒಂದೇ ಕುಟುಂಬದ ಮೂವರು ಸಾವು

Date:

ರಾಯಚೂರು,ಜುಲೈ,22,2025 (www.justkannada.in): ಊಟ ಮಾಡಿದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

ತಂದೆ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದು, ತಂದೆ ರಮೇಶ್ (35) ಪುತ್ರಿ ನಾಗಮ್ಮ (8) ದೀಪಾ ಮೃತಪಟ್ಟವರು  ಎಂದು ಗುರುತಿಸಲಾಗಿದೆ. ರಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲಿ ದೀಪ (6) (ಮತ್ತೋರ್ವ ಪುತ್ರಿ) ಸಾವನಪ್ಪಿದ್ದಾಳೆ ಎನ್ನಲಾಗಿದೆ.

ಇನ್ನು ರಮೇಶ್  ಇಬ್ಬರು ಮಕ್ಕಳಾದ ಕೃಷ್ಣ, ಚೈತ್ರಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪತ್ನಿ ಪದ್ಮ ಅವರನ್ನು ರಿಮ್ಸ್ ಆಸ್ಪತ್ರೆಗೆ  ಕರೆದೊಯ್ಯಲಾಗಿದೆ.

ನಿನ್ನೆ ರಾತ್ರಿ ಜವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವಿಸಿ ಮಲಗಿದ್ದ ಆರು ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಅಸ್ವಸ್ಥರಾದವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಂದೆ ರಮೇಶ್ ಹಾಗೂ ಪುತ್ರಿ ನಾಗಮ್ಮ ಮೃತಪಟ್ಟರೆ. ಆಸ್ಪತ್ರೆ ಮಾರ್ಗ ಮಧ್ಯೆ ದೀಪಾ ಸಾವನ್ನಪ್ಪಿದ್ದಾರೆ.vtu

Key words: Three members, same family, die, Food Poisoning

The post ಊಟ ಬಳಿಕ ಅಸ್ವಸ್ಥಗೊಂಡು ಒಂದೇ ಕುಟುಂಬದ ಮೂವರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ

ನವದೆಹಲಿ,ಮಾರ್ಚ್,13,2026 (www.justkannada.in): ದೇಶದಲ್ಲಿ LPG ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್...

ഒറ്റ രാത്രി കൊണ്ടല്ല, പൊങ്കാല ശുചീകരണം നടന്നത് മൂന്നുദിവസം കൊണ്ട്; വി.വി. രാജേഷിന്റെ വാദം തള്ളി കളക്ടര്‍

തിരുവനന്തപുരം: ആറ്റുകാല്‍ പൊങ്കാല ദിനത്തില്‍ തന്നെ തിരുവനന്തപുരം നഗരം പൂര്‍ണമായും ശുചിയാക്കിയെന്ന...

ஆதவ் டேபிள் ஃபேன்; ஆனந்த் எலெக்ட்ரிக் குக்கர்! – போட்டி போட்டு பரிசுப் பொருட்களை இறக்கும் தவெக-வினர்

தவெகவின் முதற்கட்ட வேட்பாளர் பட்டியலை விஜய் உறுதி செய்திருக்கும் நிலையில், சென்னைக்குள்...

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...