14
March, 2026

A News 365Times Venture

14
Saturday
March, 2026

A News 365Times Venture

ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ

Date:

ವಿಜಯಪುರ,ಜುಲೈ,22,2025 (www.justkannada.in):  ಬಿಜೆಪಿ, ಜೆಡಿಎಸ್ ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯವೆಸಗಿದೆ ಎಂದು ಆರೋಪಿಸಿರುವ ಬಿಜೆಪಿಗೆ ಲೋಕೋಪಯೋಗಿ ಇಲಾಖೇ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಅನುದಾನ ನೀಡಲಾಗಿದೆ. ಬಿಜೆಪಿ ಜೆಡಿಎಸ್ ಶಾಸಕರಿಗೆ ತಲಾ 25 ಕೋಟಿ  ಕೊಟ್ಟಿದ್ದೇವೆ. ಈ ಹಿಂದೆ ಬಿಜೆಪಿಗರು ನಮಗೆ ಕೇವಲ 5 ಕೋಟಿ ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗಿಂತ ಹೆಚ್ಚು ಅನುದಾನವನ್ನ ಕೊಟ್ಟಿದ್ದೇವೆ ಎಂದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,  ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡಬೇಕು.  ಈಗಾಗಲೇ  ಸಿದ್ದರಾಮಯ್ಯ ಸ ನಾನೇ 5 ವರ್ಷ ಸಿಎಂ ಎಂದಿದ್ದಾರೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ. ಅವರೇ ಹೊಂದಾಣೀಕೆ ಆಗಿದ್ದಾರೆ.  ನಾವೇನು ಹೇಳುವಂತಿಲ್ಲ ಎಂದರು.vtu

Key words: grants, BJP,  Minister, Sathish Jarkiholi

 

The post ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ

ನವದೆಹಲಿ,ಮಾರ್ಚ್,13,2026 (www.justkannada.in): ದೇಶದಲ್ಲಿ LPG ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್...

ഒറ്റ രാത്രി കൊണ്ടല്ല, പൊങ്കാല ശുചീകരണം നടന്നത് മൂന്നുദിവസം കൊണ്ട്; വി.വി. രാജേഷിന്റെ വാദം തള്ളി കളക്ടര്‍

തിരുവനന്തപുരം: ആറ്റുകാല്‍ പൊങ്കാല ദിനത്തില്‍ തന്നെ തിരുവനന്തപുരം നഗരം പൂര്‍ണമായും ശുചിയാക്കിയെന്ന...

ஆதவ் டேபிள் ஃபேன்; ஆனந்த் எலெக்ட்ரிக் குக்கர்! – போட்டி போட்டு பரிசுப் பொருட்களை இறக்கும் தவெக-வினர்

தவெகவின் முதற்கட்ட வேட்பாளர் பட்டியலை விஜய் உறுதி செய்திருக்கும் நிலையில், சென்னைக்குள்...

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...