3
May, 2026

A News 365Times Venture

3
Sunday
May, 2026

A News 365Times Venture

ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ

Date:

ಬೆಂಗಳೂರು,ಜುಲೈ,22, 2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ಸಂಬಂಧ ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳುವ ಕೆಲಸ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತಾಡಿದ ಸಚಿವ ಡಾ ಹೆಚ್ ಸಿ ಮಹಾದೇವಪ್ಪ, ಮುಡಾ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ರಾಜಕೀಯ ವಿಷಯಗಳಿಗೆ ಸರ್ಕಾರಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿರುವುದಕ್ಕೆ  ಕೇಂದ್ರ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದೆ. ಇನ್ನಾದರೂ ರಾಜ್ಯದ ಬಿಜೆಪಿ ನಾಯಕರು ತಮ್ಮ ಮೊಂಡುವಾದವನ್ನು ಬಿಡಬೇಕು. ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಯನ್ನ ದುರ್ಬಳಕೆ ಮಾಡಿಕೊಂಡಿದೆ. ಪಾದಯಾತ್ರೆ ಮಾಡಿ ಸರ್ಕಾರ ಅಸ್ಥಿರ ಗೊಳಿಸುವ ಕೆಲಸ ಮಾಡಿದರು ಈಗ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಿದೆ ಬಿಜೆಪಿ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಕೇಳಲಿ ಎಂದರು.

ಸಿದ್ದರಾಮಯ್ಯ ಅವರನ್ನ  40 ವರ್ಷಗಳಿಂದ ಬಲ್ಲೆ, ಅವರು ಯಾವತ್ತೂ ಸ್ವಜನ ಪಕ್ಷಾಪಾತ ಮಾಡಿದವರಲ್ಲ. ವಿನಾಕಾರಣ ಬಿಜೆಪಿ ನಾಯಕರು ಅವರ ಮತ್ತು ಕುಟುಂಬದವರ ನೆಮ್ಮದಿಯನ್ನು ಹಾಳು ಮಾಡಿದರು, ಸಿದ್ದರಾಮಯ್ಯ ಒಬ್ಬ ವ್ಯಕ್ತಿಯಲ್ಲ, ಒಂದು ಸರ್ಕಾರದ ಮುಖ್ಯಸ್ಥ, ಪ್ರಜಾಪ್ರಭುತ್ವವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆಯಿಲ್ಲ ಅನ್ನೋದು ಅವರು ಆಡುವ ಆಟಗಳಿಂದ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.vtu

Key words: Muda case, Supreme Court, ED,  BJP – Minister, HC Mahadevappa

The post ಸುಪ್ರೀಂ ತೀರ್ಪು: ಇನ್ನಾದರೂ ಬಿಜೆಪಿ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲಿ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മണ്ഡല പുനര്‍നിര്‍ണയത്തില്‍ സീറ്റുകള്‍ കുറഞ്ഞാലും കുഴപ്പമില്ല; രാജ്യസഭയെ യു.എസ് സെനറ്റ് മാതൃകയിലാക്കണമെന്ന് കെ. കവിത

  ഹൈദരാബാദ്: രാജ്യത്ത് മണ്ഡല പുനര്‍നിര്‍ണയം നടപ്പിലാക്കുമ്പോള്‍ ഉണ്ടാകാന്‍ സാധ്യതയുള്ള ഫെഡറല്‍...

ஈரான் Lock ஆன '5' விஷயங்கள்: ஹார்முஸ் ஜலசந்தியை அமெரிக்கா முற்றுகையிட்டதன் விளைவு!

ஈரான் - அமெரிக்கா போர் இன்னும் முடிந்தபாடில்லை. அமெரிக்காவிற்கு நெருக்கடி கொடுக்க...

Vaibhav Sooryavanshi: బిగ్ షాక్.. వైభవ్ సూర్యవంశీని ఐపీఎల్ నుంచి తొలగించాలంటూ డిమాండ్స్..

ఐపీఎల్ 2026 సీజన్‌లో రాజస్థాన్ రాయల్స్ (RR) తరపున సంచలన ఇన్నింగ్స్‌లతో...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್...