27
June, 2026

A News 365Times Venture

27
Saturday
June, 2026

A News 365Times Venture

ಮಹದಾಯಿ ವಿಚಾರದಲ್ಲಿ ಗೋವಾ ರಾಜಕೀಯ: ಒಗ್ಗಟ್ಟಾಗಿ ಹೋರಾಡಬೇಕು-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು, ಜುಲೈ, 24,2025 (www.justkannada.in):  ಮಹದಾಯಿ ಯೋಜನೆ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮಹದಾಯಿ ಯೋಜನೆ ವಿಚಾರವಾಗಿ ಕೇಂದ್ರ ಜಲಶಕ್ತಿ, ಅರಣ್ಯ ಸಚಿವರು ರಾಜಕೀಯ ಮಾಡಲ್ಲ. ಈ ವಿಚಾರದಲ್ಲಿ ಗೋವಾ ರಾಜಕೀಯ ಮಾಡುತ್ತಿದೆ. ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಿಗೆ ಮನವಿ ಮಾಡುತ್ತೇವೆ. ಫಾರೆಸ್ಟ್ ಕ್ಲಿಯರನ್ಸ್​ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತಾಡುವೆ ಎಂದರು.

ಮಹದಾಯಿ ವಿಚಾರ ಇದು ನಮ್ಮ ಸ್ವಾಭಿಮಾನದ ಪ್ರಶ್ನೆ, 28 ಸಂಸದರು ಇದ್ದೇವೆ. ಇಂತಹ ಸಂದರ್ಭದಲ್ಲಿ ಬಾಯಿ ಮುಚ್ಚಿ ಕುಳಿತುಕೊಳ್ಳುವುದು ತಪ್ಪು. ಕರ್ನಾಟಕದ ಪರವಾಗಿ ಗೌರವ ಉಳಿಸಿಕೊಳ್ಳೋಕೆ ಒಂದಾಗಬೇಕು. ಒಂದು ಎಂಪಿಗಾಗಿ ನಾವು ರಾಜ್ಯವನ್ನು ಮಾರಿಕೊಳ್ಳಲು ಸಿದ್ಧವಿಲ್ಲ. ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: Goa, politics , Mahadayi issue, DCM,  DK Shivakumar

The post ಮಹದಾಯಿ ವಿಚಾರದಲ್ಲಿ ಗೋವಾ ರಾಜಕೀಯ: ಒಗ್ಗಟ್ಟಾಗಿ ಹೋರಾಡಬೇಕು-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ...

കരാറിലെ ഓരോ നിബന്ധനയും ഇസ്രഈലിന് അനുകൂലമെന്ന്; ബെയ്‌റൂട്ടില്‍ ഹിസ്ബുല്ല അനുകൂലികളുടെ പ്രതിഷേധം

ബെയ്‌റൂട്ട്: ഇസ്രഈലും ലെബനനും തമ്മില്‍ അമേരിക്കയുടെ മധ്യസ്ഥതയില്‍ വാഷിങ്ടണില്‍ ഒപ്പുവെച്ച കരാറിനെതിരെ...

தனியார் பள்ளிகள் சங்க தலைவர் பி.டி.அரசகுமார் மீது வழக்கு பதிவு: மத்திய குற்றப்பிரிவு நடவடிக்கை!

தமிழ்நாடு தனியார் பள்ளிகள் சங்கம் (பதிவு செய்யப்படாத அமைப்பு) நிறுவனர் தலைவரான...

Mohanlal: ‘ఏజ్‌ ఈజ్ జస్ట్‌ నంబర్‌’.. ఇద్దరు హీరోయిన్లతో డాన్స్ అదరగొట్టిన మలయాళి మెగాస్టార్.!

Mohanlal: మలయాళ మెగాస్టార్ మోహన్‌లాల్ మరోసారి డ్యాన్స్ మూవ్స్‌తో అభిమానులను ఆశ్చర్యపరిచారు....