14
March, 2026

A News 365Times Venture

14
Saturday
March, 2026

A News 365Times Venture

ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ: ಯತೀಂದ್ರಗೆ ಸಂಸದ ಯದುವೀರ್ ತಿರುಗೇಟು

Date:

ಮೈಸೂರು,ಜುಲೈ,26,2025 (www.justkannada.in):  ಅಭಿವೃದ್ದಿಯ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಿಎಂ ಸಿದ್ದರಾಮಯ್ಯರನ್ನ ಹೋಲಿಕೆ ಮಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಂಸದ ಯದುವೀರ್, ಯತೀಂದ್ರ ಸಿದ್ದರಾಮಯ್ಯ ಹೋಲಿಕೆ ಮಾಡಿ ಮಾತನಾಡಿದ್ದು ಸರಿಯಲ್ಲ.  ಅವರು ಜಾಸ್ತಿ ಇವರು ಕಡಿಮೆ ಎನ್ನಬಾರದು. ಮಹಾರಾಜರು ಅವರು ಕೆಲಸ ಅವರು ಮಾಡಿದ್ದಾರೆ. ವಿಷಯ ಡೈವರ್ಟ್ ಮಾಡಲು ಹೇಳೋದು ಸರಿಯಲ್ಲ ಎಂದು ಟೀಕಿಸಿದರು.

ಮಹಾರಾಜರು ಏನು ಮಾಡಿದ್ದಾರೆ ಎಂದು ಜನರಿಗೆ ಗೊತ್ತು.  ವಿಷಯ ಡೈವರ್ಟ್ ಮಾಡಲು ಯಾವುದೋ ವಿಚಾರ ಹೇಳೋದು ಸರಿಯಲ್ಲ.  ಮೈಸೂರು ಏರ್ ಪೋರ್ಟ್ ಗೆ 15 ವರ್ಷಗಳಿಂದ ಏನು ಕೊಟ್ಟಿದ್ದೀರಾ ಮೊದಲು ಜನರ ಸಮಸ್ಯೆಯನ್ನು ಬಗೆಹರಿಸಿ ಎಂದು ಸಂಸದ ಯದುವೀರ್ ಟಾಂಗ್ ಕೊಟ್ಟರು.vtu

Key words: MP, Yaduveer, MLC, Yathindra, Siddaramaiah, Nalvadi Krishnaraja Wodeyar

The post ನಾಲ್ವಡಿ ಕೃಷ್ಣರಾಜ ಒಡೆಯರ್ ಗೆ ಸಿದ್ದರಾಮಯ್ಯ ಹೋಲಿಕೆ: ಯತೀಂದ್ರಗೆ ಸಂಸದ ಯದುವೀರ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

4,824 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಸಮ್ಮತಿ: ಸಚಿವ ಎಂ. ಬಿ. ಪಾಟೀಲ್

ಬೆಂಗಳೂರು,ಮಾರ್ಚ್,14,2026 (www.justkannada.in): ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ಕೋಲಾರ, ರಾಮನಗರ ಸೇರಿದಂತೆ ...

മൊജ്തബ ഖാംനഇ അടക്കമുള്ളവരെ കുറിച്ച് വിവരം നൽകുന്നവർക്ക് പത്ത് മില്യൺ; പാരിതോഷികം പ്രഖ്യാപിച്ച് അമേരിക്ക

വാഷിങ്ടൺ: ഇറാന്റെ പുതിയ പരമോന്നത നേതാവ് ആയത്തുല്ല മുജ്തബ ഖാംനഇ അടക്കമുള്ള...

வட கொரியா திடீர் ஏவுகணை தாக்குதல்? -'அலர்ட்' ஆகும் ஜப்பான் – என்ன நடந்தது?

ஒரு பக்கம் ஈரான் போர், உக்ரைன் போர் நடந்து கொண்டிருக்கிறது.இன்னொரு பக்கம்,...

Sabarimala Entry: శబరిమల ఆలయ ప్రవేశంపై కేరళం ప్రభుత్వ ‘యూటర్న్’.. 50 ఏళ్లలోపు మహిళలు ప్రవేశించకూడదంటూ.!

Sabarimala Entry: శబరిమల ఆలయ ప్రవేశంపై మరోమారు దుమారం రేగుతుంది. కేరళంలో...