26
June, 2026

A News 365Times Venture

26
Friday
June, 2026

A News 365Times Venture

ಮೈಸೂರಿಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಆಗಮನ

Date:

ಮೈಸೂರು,ಜುಲೈ,26,2025 (www.justkannada.in):  ಹಾಸನದ ಅರಸಿಕೆರೆಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗಂಡಿದ್ದ ಸಿಎಂ ಸಿದ್ದರಾಮಯ್ಯ ಇದೀಗ ಮೈಸೂರಿಗೆ ದಿಢೀರ ಪ್ರಯಾಣ ಬೆಳೆಸಿದರು.

ನಾಳೆ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಸನದಿಂದ ಮೈಸೂರಿಗೆ ಆಗಮಿಸಿದ್ದಾರೆ.  ಹೆಲಿಕಾಪ್ಟರ್ ಮೂಲಕ ಬರಬೇಕಿದ್ದ ಸಿಎಂ ಸಿದ್ದರಾಮಯ್ಯ ಹವಾಮಾನ ವೈಪರೀತ್ಯ ಹಿನ್ನೆಲೆ ರಸ್ತೆ ಮಾರ್ಗದಲ್ಲಿ ಮೈಸೂರಿಗೆ ಆಗಮಿಸಿದ್ದಾರೆ.

ಟಿ.ಕಾಟೂರು ಗ್ರಾಮದ ತೋಟದ ಮನೆಯಲ್ಲಿ ನಾಳೆ ಪುತ್ರ ದಿವಂಗತ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ ಪೂಜಾ ಕಾರ್ಯಗಳು ನೆರವೇರಲಿದ್ದು ಕುಟುಂಬಸ್ಥರ ಜೊತೆಗೂಡಿ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.vtu

Key words: CM, Siddaramaiah,  arrival, Mysore

The post ಮೈಸೂರಿಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಆಗಮನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Ayodhya: అయోధ్య రామాలయ విరాళాల కుంభకోణంలో కీలక పరిణామం.. ట్రస్ట్ కీలక సభ్యులు రాజీనామా..

Ayodhya: అయోధ్య రామాలయ విరాళాల దుర్వినియోగం వ్యవహారంలో ముఖ్యమంత్రి యోగి ఆదిత్యనాథ్...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ...

എസ്.ഐ.ആര്‍ ഒരുവര്‍ഷം പിന്നിട്ടപ്പോള്‍ വോട്ടര്‍ പട്ടികയില്‍ നിന്ന് പുറത്താക്കിയത് ആറ് കോടിയോളം വോട്ടര്‍മാരെ

ന്യൂദല്‍ഹി: രാജ്യത്തെ തീവ്ര വോട്ടര്‍ പട്ടിക പുനപരിശോധന (എസ്.ഐ.ആര്‍) ഒരു വര്‍ഷം...

`கர்நாடக அரசின் பிராக்ஸி அரசா இந்த அரசு?' – ஜனநாயகன் பட தயாரிப்பாளர் நியமனத்திற்கு அதிமுக எதிர்ப்பு

தமிழ்நாடு அரசின் டெல்லி சிறப்புப் பிரதிநிதியாக ஜனநாயகன் திரைப்படத்தின் தயாரிப்பாளரான கே.வெங்கட...