27
June, 2026

A News 365Times Venture

27
Saturday
June, 2026

A News 365Times Venture

ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

Date:

ಹಾಸನ, ಜುಲೈ,26,2025 (www.justkannada.in) ಕಾಂಗ್ರೆಸ್ ಸರ್ಕಾರ ಮೈಸೂರಿನ ಅಭಿವೃದ್ಧಿಗೆ  ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ಅಭಿವೃದ್ಧಿಗೆ ನಾಲ್ವಡಿ ಮಹಾರಾಜರಿಗಿಂತ ಹೆಚ್ಚು ಅನುದಾನ ಕೊಟ್ಟು ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಮಾತ್ರ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಬಗ್ಗೆ ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು .

ಹಾಸನ ಮಹಾನಗರ ಪಾಲಿಕೆಗೆ ಅನುದಾನದ ಲಭ್ಯತೆ ಬಗ್ಗೆ  ಪರಿಶೀಲನೆ

ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ  ಯಾವುದೇ  ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಅರಸೀಕೆರೆಯಲ್ಲಿ 750 ಕೋಟಿಗಳಿಗೂ ಹೆಚ್ಚು  ಮೊತ್ತದ ಕಾರ್ಯಕ್ರಮ 

ಅರಸೀಕೆರೆಯಲ್ಲಿ ಇಂದು 750 ಕೋಟಿಗಳಿಗೂ ಹೆಚ್ಚು ಮೊತ್ತದ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಲಾಗುತ್ತಿದೆ ಎಂದರು.vtu

Key words: more development, Mysore, CM , Siddaramaiah

The post ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ക്ഷണിക്കപ്പെടാതെ വന്ന ആശയത്തിന്റെ അപകടം തിരിച്ചറിഞ്ഞ അന്‍സിബയുടെ ധൈര്യം ചെറുതല്ല: കെ.ജെ ജേക്കബ്

കൊച്ചി: മലയാള സിനിമയിലെ താരസംഘടനയായ ‘അമ്മ’യില്‍ നിലപാട് വ്യക്തമാക്കിയതിന്റെ പേരില്‍ നേരിട്ട...

நீலகிரி: ஒற்றை மாணவர் சேர்க்கைகூட நடைபெறாத அரசு தொடக்கப் பள்ளிகள்! – அதிகாரிகள் சொல்வதென்ன?

பழங்குடிகள் மற்றும் தோட்ட தொழிலாளர்கள் நிறைந்த மலை மாவட்டமான நீலகிரியில், முதல்...

Ayodhya: అయోధ్య రామాలయ విరాళాల కుంభకోణంలో కీలక పరిణామం.. ట్రస్ట్ కీలక సభ్యులు రాజీనామా..

Ayodhya: అయోధ్య రామాలయ విరాళాల దుర్వినియోగం వ్యవహారంలో ముఖ్యమంత్రి యోగి ఆదిత్యనాథ్...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ...