9
May, 2026

A News 365Times Venture

9
Saturday
May, 2026

A News 365Times Venture

ರಸಗೊಬ್ಬರ ಕೊರತೆ: ಬಿಜೆಪಿಗೆ ಧಮ್, ತಾಕತ್ತಿದ್ದರೇ ಕೇಂದ್ರದ ಮೇಲೆ ಒತ್ತಡ ಹಾಕಲಿ- ಸಚಿವ ಚಲುವರಾಯಸ್ವಾಮಿ

Date:

ಬೆಂಗಳೂರು,ಜುಲೈ,28,2025 (www.justkannada.in): ಬಿಜೆಪಿಗೆ ಧಮ್, ತಾಕತ್ತಿದ್ದರೇ ರಾಜ್ಯಕ್ಕೆ  ರಸಗೊಬ್ಬರ ಪೂರೈಸಲು ಕೇಂದ್ರದ ಮೇಲೆ ಒತ್ತಡ ಹಾಕಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ  ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ ರಸಗೊಬ್ಬರ ಸಿಗದೆ ರೈತರ ಪರದಾಟ ಹಿನ್ನೆಲೆಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಈ ಬಗ್ಗೆ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯದ  ಡಿಸಿಗಳು ಕಾರ್ಯದರ್ಶಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇವೆ.  ಕೇಂದ್ರ ಸರ್ಕಾರವೇ ನಮಗೆ ಯೂರಿಯಾ ಒದಗಿಸುತ್ತದೆ ಹೀಗಾಗಿ ನಾವು ಇದರಲ್ಲಿ ರಾಜಕೀಯ ಮಾಡಲು ಹೋಗಿರಲಿಲ್ಲ. ಬಿಜೆಪಿಗರು ರಾಜಕೀಯವಾಗಿ ಮಾತಾಡಿದರೆ ಏನು ಮಾಡಲು ಆಗಲ್ಲ ಬಿಜೆಯವರಿಗೆ ಕೇಂದ್ರದ ಬಳಿ ಹೋಗಿ ಹೇಳುವ ಧಮ್ ಇಲ್ಲ ಎಂದು ಕುಟಕಿದರು.

ರೈತರಿಗೆ ರಸಗೊಬ್ಬರ ಕೊಡುತ್ತಿದ್ದೇವೆ  ಕೊಪ್ಪಳದಲ್ಲೂ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ.  ರೈತರ ಸಮಸ್ಯೆಗಳ ಮೇಲೆಯೂ ರಾಜಕಾರಣ ಮಾಡುತ್ತಾರೆ ಇದಕ್ಕೆ ಏನು ಮಾಡಲು ಆಗಲ್ಲ. ರೈತರ ಪರ ನಾವು ಇದ್ದೇವೆ.  ಕೇಂದ್ರದಿಂದ ಬರಬೇಕಾದ ಬಾಕಿ ಯೂರಿಯಾಕ್ಕಾಗಿ ಪ್ರಯತ್ನ ಮಾಡುತ್ತಿದ್ದೇವೆ.  ಬಿಜೆಪಿಗೆ ಧಮ್ ತಾಕತ್ತಿದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಲಿ ಎಂದು ಚಾಲೆಂಜ್ ಮಾಡಿದರು.vtu

Key words: Fertilizer, shortage, BJP, Central Government, Minister, Chaluvarayaswamy

The post ರಸಗೊಬ್ಬರ ಕೊರತೆ: ಬಿಜೆಪಿಗೆ ಧಮ್, ತಾಕತ್ತಿದ್ದರೇ ಕೇಂದ್ರದ ಮೇಲೆ ಒತ್ತಡ ಹಾಕಲಿ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പത്ത് വര്‍ഷത്തില്‍ അടച്ചുപൂട്ടിയത് ഒരു ലക്ഷം സ്‌കൂള്‍, ഒറ്റ വിദ്യാര്‍ത്ഥി പോലുമില്ലാതെ 8,000 സ്‌കൂള്‍; കുത്തഴിഞ്ഞ് രാജ്യത്തെ വിദ്യാഭ്യാസ മേഖല

ന്യൂദല്‍ഹി: രാജ്യത്തെ സ്‌കൂള്‍ വിദ്യാഭ്യാസ രംഗത്തെ അടിസ്ഥാന സൗകര്യങ്ങളുടെയും പഠനനിലവാരത്തിന്റെയും ദയനീയാവസ്ഥ...

'அதிமுகவை ஆட்சியில் அமர்த்த திமுக ஆதரவு கேட்டது!' – உண்மையை போட்டுடைத்த பேபி!

அதிமுகவை வெளியில் இருந்து ஆதரித்து எடப்பாடி பழனிசாமியை முதல்வராக்கும் திட்டத்துக்கு தங்களையும்...

What’s Today: ఈ రోజు ఏమున్నాయంటే..?

* IPL 2026: నేడు రాజస్థాన్‌ రాయల్స్‌ వర్సెస్‌ గుజరాత్‌ టైటాన్స్‌.....

BSY ಅಭಿಮಾನೋತ್ಸವ: 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ- ಗೋವಿಂದ ಕಾರಜೋಳ

ಚಿತ್ರದುರ್ಗ,ಮೇ,8,2026 (www.justkannada.in): ಬಿಎಸ್ ಯಡಿಯೂರಪ್ಪ ರಾಜಕೀಯಕ್ಕೆ ಬಂದು 50 ವರ್ಷ...