14
March, 2026

A News 365Times Venture

14
Saturday
March, 2026

A News 365Times Venture

ನಾಲ್ವಡಿ ಕೃಷ್ಣರಾಜರಿಗೆ ಬೇರೆಯವರನ್ನ ಹೋಲಿಕೆ ಮಾಡಲು ಆಗಲ್ಲ- ಸಚಿವ ಹೆಚ್.ಸಿ ಮಹದೇವಪ್ಪ

Date:

ಬೆಂಗಳೂರು,ಜುಲೈ,28,2025 (www.justkannada.in): ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಬೇರೆಯವರನ್ನ ಹೋಲಿಕೆ ಮಾಡಲು ಆಗಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್  ಗಿಂತ ಸಿಎಂ ಸಿದ್ದರಾಮಯ್ಯ ಅಭಿವೃದ್ದಿ ಕಾರ್ಯಗಳನ್ನ ಮಾಡಿದ್ದಾರೆ ಎಂದು ಹೋಲಿಕೆ ಮಾಡಿದ್ದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯಗೆ ಪರೋಕ್ಷ ಟಾಂಗ್ ಕೊಟ್ಟ ಸಚಿವ ಹೆಚ್.ಸಿ ಮಹದೇವಪ್ಪ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಲ್ಲರ ಗೌರವ ಪ್ರೀತಿಗೆ ಪಾತ್ರರಾದವರು ರಾಜ್ಯದ ಹಿತ ಕಾಪಾಡುವಲ್ಲಿ ನಾಲ್ವಡಿ ಕೃಷ್ಣರಾಜರು ಸಾಕಷ್ಟು ಶ್ರಮಿಸಿದ್ದಾರೆ.  ಶ್ರೇಷ್ಟ ಆಡಳಿತ ನೀಡಿದ್ದಾರೆ.

ಬೇರೆಯವರನ್ನ ನಾಲ್ವಡಿ ಅವರಿಗೆ ಹೋಲಿಕೆ ಮಾಡಲು ಆಗಲ್ಲ ಒಡೆಯರ್ ಆಡಳಿತ ನಿಲುವು ನಡೆ ಬದ್ದತೆ ನಮ್ಮೆಲ್ಲರಿಗೆ ಸ್ಪೂರ್ತಿ. ಸಾಮಾಜಿಕ ನ್ಯಾಯ ಆನೇಕ ವಿಷಯಗಳಲ್ಲಿ ಅವರಿಗೆ   ಬದ್ದತೆ ಇತ್ತು ಎಂದು ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.vtu

Key words: compare, Nalvadi Krishnaraja wodeyar, Minister, H.C. Mahadevappa

The post ನಾಲ್ವಡಿ ಕೃಷ್ಣರಾಜರಿಗೆ ಬೇರೆಯವರನ್ನ ಹೋಲಿಕೆ ಮಾಡಲು ಆಗಲ್ಲ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"தேர்தலில் போட்டியிடும்படி மோடியின் பிரதிநிதி என்னை சந்தித்தார்" – எம்.பி ஆக ஆசைப்படும் ஐ.எம்.விஜயன்

கேரளாவில் விரைவில் சட்டசபை தேர்தல் நடைபெற உள்ளது. கேரளாவைச் சேர்ந்த இந்தியக்...

War Effect : తెలంగాణలో వార్ ఎఫెక్ట్.. చరిత్ర సృష్టించిన విద్యుత్ శాఖ

తెలంగాణ రాష్ట్ర విద్యుత్ రంగం సరికొత్త చరిత్రను లిఖించింది. రాష్ట్ర చరిత్రలో...

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ...

നെതര്‍ലാന്‍ഡ്‌സിലെ സിനഗോഗ് തീവെപ്പിന് പിന്നാലെ ജൂത സ്‌കൂളില്‍ സ്‌ഫോടനം; ഭീരുത്വമെന്ന് ആംസ്റ്റര്‍ഡാം മേയര്‍

ആംസ്റ്റര്‍ഡാം: ആംസ്റ്റര്‍ഡാമിലെ ജൂത സ്‌കൂളില്‍ സ്‌ഫോടനം. ശനിയാഴ്ച രാവിലെയാണ് സ്‌ഫോടനമുണ്ടായതെന്ന് റോയിട്ടേഴ്‌സ്...