1
May, 2026

A News 365Times Venture

1
Friday
May, 2026

A News 365Times Venture

ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು

Date:

ನವದೆಹಲಿ,ಜುಲೈ,29,2025 (www.justkannada.in):  ಪಹಲ್ಗಾಮ್ ದಾಳಿ ಮತ್ತು ಆಪರೇಷನ್ ಸಿಂಧೂರ ಬಗ್ಗೆ ಸಂಸತ್ ನಲ್ಲಿ ಚರ್ಚೆಯಾಗುತ್ತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ  ಅಮಿತ್ ಶಾ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ.

ಪಹಲ್ಗಾಮ್ ದಾಳಿ ಕುರತು ರಾಜ್ಯಸಭೆಯಲ್ಲಿ ಚರ್ಚೆ ಮುಂದುವರೆದಿದ್ದು ಈ ವೇಳೆ ಮಾತನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬೈಸರನ್ ಕಣಿವೆಗೆ ಹೇಗೆ ಉಗ್ರರು ಪ್ರವೇಶಿಸಿದರು?   ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ಎಂದು ಪ್ರಶ್ನಿಸಿದರು.

ಭದ್ರತಾ ಲೋಪದಿಂದಲೇ ದಾಳಿಯಾಗಿದೆ ಯುದ್ದ ನಿಲ್ಲಿಸಿದ್ದು  ನಾನೇ ಎಂದು ಡೊನಾಲ್ಡ್ ಟ್ರಂಪ್ 29 ಸಾರಿ ಹೇಳಿದ್ದಾರೆ. ಉಗ್ರರ ದಾಳಿ ಭದ್ರತಾ ಲೋಪಕ್ಕೆ ಉದಾಹರಣೆಯಾಗಿದೆ. ಭದ್ರತಾಲೋಪದ ಹೊಣೆ ಅಮಿತ್ ಶಾ ಹೊರಲಿ ಎಂದು ಖರ್ಗೆ ಗುಡುಗಿದರು.vtu

Key words:  Oparation sindhura, Mallikarjuna Kharge, Rajya Sabha

The post ಉಗ್ರರ ದಾಳಿ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ? ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಗುಡುಗು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ തൂക്കുസഭയ്ക്ക് സാധ്യത; യു.ഡി.എഫിന് നേരിയ മുന്‍തൂക്കം പ്രവചിച്ച് ടുഡേയ്‌സ് ചാണക്യ എക്‌സിറ്റ് പോള്‍

  തിരുവനന്തപുരം: കേരള നിയമസഭാ തെരഞ്ഞെടുപ്പില്‍ ആര്‍ക്കും വ്യക്തമായ ഭൂരിപക്ഷമില്ലാത്ത ഒരു...

Instagram Star Murder: భర్త చేతితో ఇన్‌స్టా స్టార్‌ దారుణ హత్య.. ట్విస్ట్‌ ఏంటంటే..?

Instagram Star Murder: ​భార్య ఎదుగుతుంటే చూసి మురిసిపోవాల్సిన భర్త.. ఆమె...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...