1
May, 2026

A News 365Times Venture

1
Friday
May, 2026

A News 365Times Venture

ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ

Date:

ಮೈಸೂರು,ಆಗಸ್ಟ್,2,2025 (www.justkannada.in): ಸಾಮಾಜಿಕ ಬಹಿಷ್ಕಾರ ಮತ್ತು ಮಾನಕ್ಕೆ ಅಂಜಿ ಗ್ರಾಮ ಪಂಚಾಯತಿ  ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಹುಂಡಿಯಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯ. ಘಟನೆಗೆ ಸಂಬಂಧಿಸಿದಂತೆ 6 ಜನರ ವಿರುದ್ಧ ದೂರು ದಾಖಲಾಗಿದೆ.

ಜಮೀನು ವಿಚಾರದಲ್ಲಿ ಪಕ್ಕದ ಮನೆಯವರು ಬೆದರಿಕೆ  ಹಾಕಿದ್ದಾರೆ ಎಂಬ ಆರೋಪ,  ಸಮುದಾಯದಿಂದ ಬಹಿಷ್ಕಾರ ಹಿನ್ನಲೆಯಲ್ಲಿ ಮಾನಕ್ಕೆ ಅಂಜಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ನ್ಯಾಯಕ್ಕಾಗಿ ಹೆಂಡತಿ ಅಂಗಲಾಚಿದ್ದು,  ಆಕ್ರಂದನ‌ ಮುಗಿಲು ಮುಟ್ಟಿದೆ.

ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ  ಡಿವೈಎಸ್‌ಪಿ ರಘು, ಇನ್ಸ್‌ಪೆಕ್ಟರ್‌ ಸುನಿಲ್ ಸೇರಿದಂತೆ ಇತರೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.vtu

Key words: Gram panchayath, member, suicide

The post ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബാരമതിയില്‍ ഇനി ‘പവാര്‍ vs പവാര്‍’ കുടുംബ പോരാട്ടമില്ല; നിലപാട് വ്യക്തമാക്കി സുപ്രിയ സുലെ

മുംബൈ: ബാരമതി മണ്ഡലത്തില്‍ ഇനി പവാര്‍ കുടുംബാംഗങ്ങള്‍ തമ്മിലുള്ള രാഷ്ട്രീയ മത്സരം...

Assam: சிக்கலில் காங்கிரஸ் தலைவர் பவன் கேரா; முன் ஜாமீன் மறுக்கும் நீதிமன்றம்; என்ன பிரச்னை?

இந்த மாதத் தொடக்கத்தில் அஸ்ஸாம் மாநிலத்தின் முதல்வர் ஹிமந்தா பிஸ்வா சர்மா...

OnePlus Realme Merger: విలీనం కానున్న వన్‌ప్లస్, రియల్‌మీ..!?

వన్ ప్లస్ సంస్థ తన సోదర సంస్థ అయిన రియల్‌మీతో కలిసిపోబోతోంది...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7...