15
March, 2026

A News 365Times Venture

15
Sunday
March, 2026

A News 365Times Venture

ಮತಗಳ್ಳತನ ವಿರುದ್ದ ನಾಳಿನ ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ

Date:

ಬೆಂಗಳೂರು,ಆಗಸ್ಟ್,4,2025 (www.justkannada.in):  ಲೋಕಸಭೆ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಆಕ್ರಮ ನಡೆದಿದೆ ಎಂದು ಆರೋಪಿಸಿ ನಾಳೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆ ಆಗಸ್ಟ್ 8ಕ್ಕೆ ಮುಂದೂಡಿಕೆಯಾಗಿದೆ.

ಜಾರ್ಖಂಡ್ ಮಾಜಿ ಸಿಎಂ ಶಿಬು ಸೋರೆನ್ ನಿಧನರಾಗಿರುವ ಹಿನ್ನೆಲೆಯಲ್ಲಿ ನಾಳೆ ಫ‍್ರೀಡಂ ಪಾರ್ಕ್ ನಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಪ್ರತಿಭಟನೆಯನ್ನ ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿದೆ. ಚುನಾವಣಾ ಆಯೋಗದ ವಿರುದ್ದ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿತ್ತು.

ಈ ಕುರಿತು ಫ್ರೀಡಂ ಪಾರ್ಕ್ ನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಾಳೆ ಶಿಬು ಸೊರೇನ್ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೆಪಿಸಿಸಿ ಎಐಸಿಸಿ ವತಿಯಿಂದ ಶಿಬು ಸೋರೆನ್ ಅವರಿಗೆಗೆ ಸಂತಾಪ ಸೂಚನೆ.  ಶಿಬು ಸೋರೆನ್ ಗೆ ಅಂತಿನ ಸಲ್ಲಿಸಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ಹೋಗಲಿದ್ದಾರೆ. ಹಾಗಾಗಿ ನಾಳೆಯ ಪ್ರತಿಭಟನೆಯನ್ನ ಆಗಸ್ಟ್ 8ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದಿದ್ದಾರೆ.

Key words: Rahul Gandhi, protest, Bangalore, postponed

The post ಮತಗಳ್ಳತನ ವಿರುದ್ದ ನಾಳಿನ ರಾಹುಲ್ ಗಾಂಧಿ ಪ್ರತಿಭಟನೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂനെയില്‍ പൊതുസ്ഥലത്ത് നോമ്പ് തുറക്കുന്നത് ചോദ്യം ചെയ്ത് യുവാക്കളെ ആക്രമിച്ചു; അഞ്ച് പേര്‍ക്ക് പരിക്ക്; 15 പേര്‍ പിടിയില്‍

പൂനെ: പൂനെ അക്‌സര്‍വാഡിയില്‍ കുളത്തിനരികെ നോമ്പ് തുറയ്ക്കായി ഒത്തുകൂടിയ മുസ്‌ലിം യുവാക്കളെ...

“உளவுத் துறையைக் கையாளப் போகும் முதல் பெண் டி.ஜி.பி”- அதிரடி மாற்றங்களைக் கையில் எடுத்த அரசு!

தமிழகத்தில் கடந்த சில நாட்களாக நடந்துவந்த குற்றசெயல்களும், அதை தொடர்ந்து...

Fatty Liver: ఫ్యాటీలివర్ సమస్యతో బాధపడుతున్నారా..? మందులతో పని లేకుండా తగ్గించుకోండిలా..

కాలేయం మన శరీరంలోని అత్యంత కీలకమైన అవయవం. ఇది విషతుల్యాలను తొలగించడం,...