11
March, 2026

A News 365Times Venture

11
Wednesday
March, 2026

A News 365Times Venture

ಮಾರಣಾಂತಿಕ ಹಲ್ಲೆ ಪ್ರಕರಣ: ಪೇದೆ ಮನ್ಸೂರ್ ಸಂಬಂಧಿ ಕಳವಳ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ

Date:

ಮೈಸೂರು,ಆಗಸ್ಟ್,5,2025 (www.justkannada.in): ರಾಮನಗರ ಡಿಸಿ ಗನ್ ಮ್ಯಾನ್ ಪೊಲೀಸ್ ಪೇದೆ ಮನ್ಸೂರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಕ್ಷಣೆ ನೀಡಬೇಕಾದವರಿಗೆ ರಕ್ಷಣೆ ಇಲ್ಲದಿರುವುದು ದೊಡ್ಡ ದುರಂತ. ಪೊಲೀಸರು ನಮ್ಮ ರಕ್ಷಣೆ ಮುಂದಾಗಬೇಕು ಎಂದು ಸೈಯದ್ ಮನ್ಸೂರ್ ಸಂಬಂಧಿ ಪಾಷಾ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಇಂತಹ ಕಿಡಿಗೇಡಿಗಳಿಂದ ಮುಸ್ಲಿಂ ಸಮುದಾಯಕ್ಕೆ ಕೆಟ್ಟ ಹೆಸರು. ಪೊಲೀಸರು ನಮ್ಮ ರಕ್ಷಣೆ ಮುಂದಾಗಬೇಕು. ಸೈಯದ್ ಮನ್ಸೂರ್ ತುಂಬ ಒಳ್ಳೆಹುಡುಗ . ಆ ಕಾರಣಕ್ಕೆ ರಾಮನಗರದ ಡಿಸಿ ಅವರನ್ನು ಗನ್ ಮ್ಯಾನ್ ಆಗಿ ಇಟ್ಟುಕೊಂಡಿದ್ದಾರೆ. ಅನಾರೋಗ್ಯ ಕಾರಣಕ್ಕೆ ರಜೆ ಹಾಕಿ ಊರಿಗೆ ಹೋಗಿದ್ದ. ಸ್ನೇಹಿತರ ಜೊತೆ ಬೈಕ್ ರೇಸ್ ವೀಕ್ಷಣಗೆ ಹೋದ ಮೇಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ. ಒಂದೇ ಕುಟುಂಬದವರಾಗಬೇಕಿದ್ದ ಪೊಲೀಸರು ನಮ್ಮ ಹುಡುಗನನ್ನು ಟಾರ್ಗೆಟ್ ಮಾಡಿದ್ದಾರೆ.

ಇದರ ಹಿಂದೆ ಯಾರ ಒತ್ತಡ ಇದೆಯೋ ನಮಗೆ ಗೊತ್ತಿಲ್ಲ ಯಾರೇ ಪ್ರಭಾವಿಗಳಿದ್ದರೂ  ನಮಗೆ ಇಲಾಖೆ ರಕ್ಷಣೆ ಕೊಡಬೇಕು. ತಪ್ಪಿಸ್ಥ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು. ಪೊಲೀಸರು ಆರೋಪಿಗಳನ್ನು ಶೀಘ್ರ ಬಂಧಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೈಯದ್ ಮನ್ಸೂರ್ ಪಾಷಾ ಸಂಬಂಧಿ ಪಾಷಾ  ಒತ್ತಾಯಿಸಿದ್ದಾರೆ.

Key words: deadly ,assault,  police, protect, Mysore

The post ಮಾರಣಾಂತಿಕ ಹಲ್ಲೆ ಪ್ರಕರಣ: ಪೇದೆ ಮನ್ಸೂರ್ ಸಂಬಂಧಿ ಕಳವಳ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

`4 தொகுதிகள்; 3-ல் உதயசூரியன் சின்னம்' – மதிமுக-வை சரிகட்டிய திமுக!

2026 சட்டமன்றத் தேர்தலுக்கான தொகுதி பங்கீட்டு பேச்சுவார்த்தை தி.மு.க கூட்டணிக்குள் வேகமெடுக்க...

American Airlines: జస్ట్ 30 సెకన్లు హెడ్‌ఫోన్స్ లేకుండా వీడియో ప్లే.. ఎయిర్‌లైన్స్ రూల్స్ బ్రేక్ చేసిన మహిళకు షాక్

అమెరికన్ ఎయిర్‌లైన్స్ ఫ్లైట్‌లో హెడ్‌ఫోన్స్ లేకుండా వీడియో ప్లే చేసిన మహిళను...

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು...

എന്തുകൊണ്ട് കേരളത്തിന് എയിംസ് അനുവദിക്കുന്നില്ല? കേന്ദ്രത്തിനെതിരെ ഹൈക്കോടതിയുടെ രൂക്ഷ വിമർശനം

കൊച്ചി : കേരളത്തിന് എയിംസ് അനുവദിക്കാത്തതിൽ കേന്ദ്രത്തിനെതിരെ രൂക്ഷ വിമർശനവുമായി ഹൈക്കോടതി...