10
March, 2026

A News 365Times Venture

10
Tuesday
March, 2026

A News 365Times Venture

ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು

Date:

ಚಾಮರಾಜನಗರ,ಆಗಸ್ಟ್,6,2025 (www.justkannada.in):  ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲಾಗಿದೆ.

ಮೊಹಮದ್ ನಿಸಾರ್  ಯುವಕನೊಬ್ಬನ ಜೊತೆ ಕಾಮಲೀಲೆಯ ವೀಡಿಯೋ ಬಹಿರಂಗವಾಗಿದೆ.  ಮಠಾಧೀಶನಾಗಿದ್ದ ಮೊಹಮದ್ ನಿಸಾರ್ ತನ್ನದೇ ಮೊಬೈಲ್ ‌ನಲ್ಲಿ ಇಟ್ಟುಕೊಂಡಿದ್ದ  ಅಶ್ಲೀಲ ಚಿತ್ರಗಳು ಬಹಿರಂಗವಾಗಿದೆ.

ಸ್ವಾಮೀಜಿಯ ಅಶ್ಲೀಲ ವೀಡಿಯೋ ಹಾಗು ಚಿತ್ರಗಳನ್ನು ನೋಡಿ ಗ್ರಾಮಸ್ಥರಿಗೆ ಶಾಕ್ಆಗಿದ್ದು  ನಿಜಲಿಂಗಸ್ವಾಮೀಜಿಯ ನಿಜಸ್ವರೂಪ ತಿಳಿದು ಗ್ರಾಮಸ್ಥರು ದಂಗಾಗಿದ್ದಾರೆ. ನಿಜಲಿಂಗಸ್ವಾಮೀಜಿ ಎಂದು  ನಾಮಕರಣಗೊಂಡು ಚೌಡಹಳ್ಳಿ ಗುರುಮಲ್ಲೇಶ್ವರ ಶಾಖಾ ಮಠಕ್ಕೆ ಮೊಹಮದ್ ನಿಸಾರ್ ಮಠಾಧೀಶನಾಗಿದ್ದನು.

ಮೂರು ದಿನಗಳ ಹಿಂದೆ ಮುಸ್ಲಿಂರು ಧರಿಸುವ ಟೋಪಿಯನ್ನು ಆನ್ ಲೈನ್ ಮೂಲಕ ನಿಜಲಿಂಗಸ್ವಾಮೀಜಿ ತರಿಸಿದ್ದನು.  ತನ್ನ ಮೂಲ ಧರ್ಮ ಮರೆಮಾಚಿದ್ದ ಬಗ್ಗೆ ನಿಜಲಿಂಗಸ್ವಾಮೀಜಿ ದಾಖಲೆಗಳಲ್ಲು ಹಿಂದಿನ ಹೆಸರನ್ನೇ ಉಳಿಸಿಕೊಂಡಿದ್ದನು.

ನಿಜಲಿಂಗಸ್ವಾಮೀಜಿಯ ನಿಜಸ್ವರೂಪ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪೀಠತ್ಯಾಗ ಮಾಡುವುದಾಗಿ ಹೇಳಿ ಸದ್ದಿಲ್ಲದೆ ಜಾಗ ಖಾಲಿ ಮಾಡಿ ಯಾದಗಿರಿಗೆ ಮೊಹಮದ್ ನಿಸಾರ್ ಅಲಿಯಾಸ್ ನಿಜಲಿಂಗಸ್ವಾಮೀಜಿ ವಾಪಸ್ ಆಗಿದ್ದಾನೆ.

ನಿಸಾರ್ ಮೊಹಮದ್ ನಿಂದ ಅಕ್ಷರ ದಾಸೋಹ, ಶೈಕ್ಷಣಿಕ ಕ್ರಾಂತಿ ಮಾಡಿದ ವೀರಶೈವ ಲಿಂಗಾಯತ ಧರ್ಮಕ್ಕೆ ದ್ರೋಹ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

Key words: Muslim man, swamiji, chamarajnagar

The post ಲಿಂಗದೀಕ್ಷೆ ಪಡೆದು ಮಠಾಧೀಶನಾಗಿದ್ದ ಮುಸ್ಲಿಂ ವ್ಯಕ್ತಿಯ ಸಲಿಂಗ ಕಾಮಪುರಾಣ ಬಯಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನೀರಿಗಾಗಿ ಮಕ್ಕಳ ಪತ್ರಕ್ಕೆ ಬಜೆಟ್ ನಲ್ಲಿ ಸ್ಪಂದನೆ: ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,9,2026 (www.justkannada.in): ನೀರಿನ‌ ಸಮಸ್ಯೆ ಕುರಿತು ಮಕ್ಕಳು ಬರೆದಿದ್ದ ಪತ್ರಕ್ಕೆ...

പശ്ചിമേഷ്യന്‍ സംഘര്‍ഷം ഉടന്‍ അവസാനിക്കും; യു.എസ് വേണ്ടത്ര വിജയിച്ചില്ല: ട്രംപ്

വാഷിങ്ടണ്‍: പശ്ചിമേഷ്യന്‍ സംഘര്‍ഷം ഉടന്‍ അവസാനിക്കുമെന്ന് യു.എസ് പ്രസിഡന്റ് ഡൊണാള്‍ഡ് ട്രംപ്....

கே.என்.பணிக்கர் மறைவு: "கலாசாரத் துறையைக் காவிமயமாக்குவதை எதிர்த்தவர்" – பினராயி விஜயன் இரங்கல்

நவீன இந்தியாவின் முன்னணி வரலாற்று ஆசிரியர்களில் ஒருவரும் காலடி ஸ்ரீசங்கராச்சார்யா பல்கலைக்கழக...

Mamidalapalli: మరణంలోనూ విడతీయని బంధం.. భర్త మరణించాడని భార్య కూడా..!

Mamidalapalli: భర్త మరణం తట్టుకోలేక ఆత్మహత్య చేసుకుంది ఓ భార్య. వృద్దాప్యంలో...