10
March, 2026

A News 365Times Venture

10
Tuesday
March, 2026

A News 365Times Venture

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಿಸ್ ಗೈಡೆಡ್ ಲೀಡರ್- MLC  ಸಿ.ಟಿ ರವಿ

Date:

ಚಿಕ್ಕಮಗಳೂರು,ಆಗಸ್ಟ್,8,2025 (www.justkannada.in):  ರಾಜ್ಯದಲ್ಲಿ ಬೆಂಗಳೂರು ಕೇಂದ್ರ ಲೋಕಸಸಭಾ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿದೆ.

ಈ ಕುರಿತು ಮಾತನಾಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಿಸ್ ಗೈಡೆಡ್ ಲೀಟರ್ . ರಾಹುಲ್ ಗಾಂಧಿ ಅವರ  ರಿಮೋಟ್ ಎಲ್ಲೋ ಇದೆ. ಆ ರಿಮೋಟಿಗೆ ತಕ್ಕಂತೆ ಇಲ್ಲಿ ಕೆಲಸ  ಮಾಡುತ್ತಿದ್ದಾರೆ. ಸುಳ್ಳರು ಕಳ್ಳರು ಜಾಸ್ತಿ ಸೌಂಡ್ ಮಾಡುತ್ತಾರೆ  ಎಂದು ಟಾಂಗ್ ಕೊಟ್ಟರು.

ಮತಗಳ್ಳತನದ ಬಗ್ಗೆ ಆರೋಪ ಮಾಡಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಸುದ್ದಿಗೋಷ್ಠಿ ನಡೆಸಿ ಸಾಕ್ಷಿ ಬಿಡುಗಡೆ ಮಾಡಿದ್ದರು.

Key words: Congress leader, Rahul Gandhi , misguided leader, MLC, C.T. Ravi

The post ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಮಿಸ್ ಗೈಡೆಡ್ ಲೀಡರ್- MLC  ಸಿ.ಟಿ ರವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Gas Companies: ఇవి ప్రపంచంలోనే అతిపెద్ద చమురు, గ్యాస్ కంపెనీలు.. టాప్ 10లో ఏ దేశం ఆధిపత్యం చెలాయిస్తుంది?

ప్రపంచంలోని అతిపెద్ద చమురు అండ్ గ్యాస్ కంపెనీలలో సౌదీ అరామ్‌కో, ఎక్సాన్‌మొబిల్,...

LPG ಸಿಲಿಂಡರ್ ಕೊರತೆ: ಕೇಂದ್ರದ ವಿರುದ್ದ ಯೂಥ್ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ

ಶಿವಮೊಗ್ಗ,ಮಾರ್ಚ್,10,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ದದ ಪರಿಣಾಮದ ಬಿಸಿ ಭಾರತಕ್ಕೂ...

ഛത്തീസ്ഗഡില്‍ ബി.ജെ.പി നേതാവിന്റെ തോട്ടത്തില്‍ കഞ്ചാവ് കൃഷി; സഭയില്‍ പ്രതിഷേധം, 29 കോണ്‍ഗ്രസ് എം.എല്‍.എമാര്‍ക്ക് സസ്‌പെന്‍ഷന്‍

റായ്പ്പൂര്‍: ഛത്തീസ്ഗഡിലെ ദുര്‍ഗ് ജില്ലയില്‍ ബി.ജെ.പി നേതാവിന്റെ കൃഷിയിടത്തില്‍ വന്‍തോതില്‍ കഞ്ചാവ്...

'25 நாள்கள் முன்பு சிலிண்டர் புக் செய்தவர்களுக்கே முன்னுரிமை!' நெருக்குகிறதா தட்டுப்பாடு?

ஈரான் போரினால் உலகம் முழுவதும் எரிசக்திகளில் கடும் தட்டுப்பாடு ஏற்பட்டு வருகிறது....