27
March, 2026

A News 365Times Venture

27
Friday
March, 2026

A News 365Times Venture

ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ: ಎನ್ ಶ್ರೀನಿವಾಸನ್

Date:

ಮೈಸೂರು,ಆಗಸ್ಟ್,9,2025 (www.justkannada.in): ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ ಎಂದು ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿ  ಎನ್ ಶ್ರೀನಿವಾಸನ್ ನುಡಿದರು.

ವಿಜಯನಗರದ ಶ್ರೀ ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಿಪ್ರರಿಂದ ಸಾಮೂಹಿಕ ಋಗ್ವೇದ ಹಾಗೂ ಯಜುರುಪಾಕರ್ಮ ಸಾಮೂಹಿಕವಾಗಿ ಬ್ರಾಹ್ಮಣರು  ಯಜ್ಞೋ ಪವಿತ್ರಂ ಜನಿವಾರ ಬದಲಾಯಿಸಿಕೊಂಡು,  ಸಂಧ್ಯಾವಂದನೆ, ಗಾಯತ್ರಿ ಜಪ,  ನೆರೆವೇರಿಸುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ  ಎನ್ ಶ್ರೀನಿವಾಸನ್, ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ, 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪಂಪರೆಯಿತ್ತು. ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದಿಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ‌ ಧರ್ಮರಕ್ಷಣೆಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ ಎಂದರೆ ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದರು.

ಈ ಸಂದರ್ಭದಲ್ಲಿ  ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ  ಅಯ್ಯಂಗಾರ್,  ಗಿರೀಶ್,  ಅಶ್ವಿನ್,  ಶ್ರೀರಾಮ್ ಹಾಗೂ ಇನ್ನಿತರರು ಹಾಜರಿದ್ದರು.

Key words: Vedas, Shastras, Study , great importance, Hinduism, N Srinivasan, Mysore

The post ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ: ಎನ್ ಶ್ರೀನಿವಾಸನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Allu Arjun: సరిహద్దులు దాటిన ‘రామ’ నామం.. జపాన్ దిగ్గజానికి అల్లు అర్జున్ అరుదైన కానుక!

సినిమాలతోనే కాదు, తన వ్యక్తిత్వంతోనూ దేశం గర్వించేలా చేస్తున్నారు ఐకాన్ స్టార్...

ಸಾದಿಕ್ ಪೈಲ್ವಾನ್ ಹುಟ್ಟು ಕಾಂಗ್ರೆಸ್ಸಿಗ: ಕಣದಿಂದ ಹಿಂದೆ ಸರಿದಿದ್ದಾರೆ-ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ದ...

ഹോര്‍മുസ് കടലിടുക്ക് അടച്ചു; അമേരിക്കയുടെയും സഖ്യകക്ഷികളുടെയും തുറമുഖങ്ങളിലേക്കുള്ള കപ്പല്‍ ഗതാഗതം നിരോധിച്ചു: ഐ.ആര്‍.ജി.സി

ടെഹ്‌റാന്‍: ഹോര്‍മുസ് കടലിടുക്ക് വഴിയുള്ള യു.എസിന്റെയും സഖ്യകക്ഷികളുടെയും തുറമുഖങ്ങളിലേക്കും തിരിച്ചുമുള്ള കപ്പലുകളുടെ...

பெரம்பூரில் விஜய் பிரசாரத்துக்கு அனுமதி மறுப்பு? நிர்வாகிகள் அவசர ஆலோசனை! – நிலவரம் என்ன?

தவெக தலைவர் விஜய் நாளை அவர் போட்டியிடவிருக்கும் பெரம்பூர் தொகுதியிலிருந்து பிரசாரத்தை...