15
March, 2026

A News 365Times Venture

15
Sunday
March, 2026

A News 365Times Venture

ಕೆವಿಎಸ್ ರಾಷ್ಟ್ರೀಯ ಈಜು ಕ್ರೀಡಾಕೂಟ: 5 ಪದಕ ಗೆದ್ದ ಮೈಸೂರಿನ ಹಾರಿಕಾ

Date:

ಮೈಸೂರು,ಆಗಸ್ಟ್,11,2025 (www.justkannada.in):  ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೈಸೂರಿನ  ಹಾರಿಕಾ ಎನ್. ಅದ್ಭುತ ಈಜು ಪ್ರತಿಭೆಯನ್ನು ಪ್ರದರ್ಶಿಸಿ 3 ಚಿನ್ನ, 2ಕಂಚಿನ ಪದಕ ಪಡೆದು, ಸ್ಕೂಲ್ ಫೆಡರೇಷನ್ ಆಫ್ ಇಂಡಿಯಾ ( SGFI)ಗೆ ಆಯ್ಕೆಯಾಗಿದ್ದಾರೆ.

ಕೇಂದ್ರಿಯ ವಿದ್ಯಾಲಯ ಸಂಘಟನೆಯು ಆ.2ರಿಂದ 6ರವರೆಗೆ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ 54ನೇ ರಾಷ್ಟ್ರಮಟ್ಟದ ಕ್ರೀಡಾಕೂಟವು ದೇಶದಾದ್ಯಾಂತ ಆಯ್ಕೆಯಾಗಿದ್ದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಒಳಗೊಂಡಿತ್ತು. ಇದರಲ್ಲಿ ಹಾರಿಕಾ ಅವರು ಈಜು ವಿಭಾಗದಲ್ಲಿ ತೀವ್ರ ಪೈಪೋಟಿ ನೀಡಿ ಸಾಧನೆ ಮೆರೆದಿದ್ದಾರೆ.

ಪದಕಗಳು: 200 ಮೀ ಬ್ರೆಸ್ಟ್ ಸ್ಟ್ರೋಕ್, 100 ಮೀ. ಬ್ರೆಸ್ಟ್ ಸ್ಟ್ರೋಕ್ ,  50 ಮೀ. ಬ್ರೆಸ್ಟ್ ಸ್ಟ್ರೋಕ್ ನಲ್ಲಿ 3 ಚಿನ್ನದ ಪದಕ, 2 ರಿಲೇಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಮೈಸೂರಿನ ಜೆ.ಪಿ.ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದ ಗ್ಲೋಬಲ್ ಸ್ಪೋಟ್ಸ್ ಅಸೋಸಿಯೇಷನ್ ನಲ್ಲಿ ತರಬೇತಿ ಪಡೆಯುತ್ತಿದ್ದಾರೆ.  ‘ಇವರ  ಕ್ರೀಡಾ ಮನೋಭಾವ,  ಶ್ರಮ, ನಿಷ್ಠೆ ಮತ್ತು ಕ್ರೀಡಾ ಸಾಮರ್ಥ್ಯ ನಮಗೆ ಹೆಮ್ಮೆ ತಂದಿದೆ” ಎಂದು ಮುಖ್ಯ ತರಬೇತುದಾರ  ಪವನ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ಮುಂದಿನ ಹಂತಗಳಲ್ಲಿ ಸಹ ಯಶಸ್ಸು ಗಳಿಸಲಿ ಎಂದು ಜಿಎಸ್ಎ ತಂಡವು ಆಶಯ ವ್ಯಕ್ತಪಡಿಸಿದೆ.

Key words: KVS, National, Swimming, Championships, Mysore, Harika , 5 medals

The post ಕೆವಿಎಸ್ ರಾಷ್ಟ್ರೀಯ ಈಜು ಕ್ರೀಡಾಕೂಟ: 5 ಪದಕ ಗೆದ್ದ ಮೈಸೂರಿನ ಹಾರಿಕಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎಲ್ ಪಿಜಿ ಸಿಲಿಂಡರ್ ಪೂರೈಕೆ ವ್ಯತ್ಯಯ: ಪ್ರಧಾನಿ ಮೋದಿಗೆ ಪತ್ರ ಬರೆದ ಹೋಟೆಲ್ ಮಾಲಕಿ

ಬೆಂಗಳೂರು, ಮಾರ್ಚ್, 14,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ...

നൂറിലധികം സീറ്റുമായി യു.ഡി.എഫ് തിരിച്ചുവരും; കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രം: വി.ഡി. സതീശന്‍

പറവൂര്‍: കേരളത്തിലെ ദുര്‍ഭരണം അവസാനിക്കാന്‍ ഇനി 26 ദിവസം മാത്രമേയുള്ളുവെന്ന് പ്രതിപക്ഷ...

Assembly Elections: தமிழ்நாடு உள்ளிட்ட 5 மாநில தேர்தல் தேதியை அறிவித்த தேர்தல் ஆணையம்!- முழு விவரம்

தேர்தல் நெருங்குவதால் அரசியல் களம் சூடு பிடித்திருக்கிறது. அரசியல் கட்சிகளும் கூட்டணிகளை...

Minister Seethakka: హమాలీలకు హెల్త్ కార్డ్, ఇన్సూరెన్స్.. మంత్రి సీతక్క కీలక నిర్ణయం..

తెలంగాణ సమాజ నిర్మాణంలో తమ రక్తాన్ని చెమటగా మార్చి కష్టపడే హమాలీ...