22
April, 2026

A News 365Times Venture

22
Wednesday
April, 2026

A News 365Times Venture

ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ: ಇದಕ್ಕೆ ಕೇಂದ್ರವೇ ಕಾರಣ-ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ,ಆಗಸ್ಟ್,15,2025 (www.justkannada.in): ರಾಜ್ಯದಲ್ಲಿ ರಸಗೊಬ್ಬರ ಸರಬರಾಜು ಕಡಿಮೆ ಆಗಿರೋದು ಸತ್ಯ. ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಕಾರಣ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಆರೋಪಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ,  ನಿನ್ನೆ ಶಿವರಾಜ್ ಸಿಂಗ್ ವಿಡಿಯೋ ಕಾನ್ಪರೆನ್ಸ್ ಮಾಡಿದ್ದರು. ಎಲ್ಲಾ ರಾಜ್ಯಗಳಿಗೂ ರಸಗೊಬ್ಬರ ಸರಬರಾಜು ಕಡಿಮೆ ಆಗಿದೆ ಇದಕ್ಕೆ ಕೇಂದ್ರ ಸರ್ಕಾರ ನೇರ ಕಾರಣವಾಗಿದ್ದರೆ ಇತ್ತ ಬಿಜೆಪಿಯವರು ಇದನ್ನು ರಾಜಕೀಯವಾಗಿ ಬಳಕೆ ಮಾಡುತ್ತಿದ್ದಾರೆ. ಮುಂಗಾರು ಬೇಗ ಆರಂಭವಾಗಿದ್ದರಿಂದ ರಸಗೊಬ್ಬರ ಕೊರತೆ ಇದೆ.  ಕೇಂದ್ರ ಸರ್ಕಾರಕ್ಕೆ ಈಗಾಗಲೇ ನಾವು ಮನವರಿಕೆ ಮಾಡಿದ್ದೇವೆ ಎಂದು ತಿಳಿಸಿದರು.

ಕೆಎನ್ ರಾಜಣ್ಣಅವರ ಸ್ಥಾನ ಯಾರಿಗೆ ಕೊಡುತ್ತಾರೋ ಗೊತ್ತಿಲ್ಲ.   ಮಂಡ್ಯ ಜಿಲ್ಲೆಗೆ ಸಚಿವ ಸ್ಥಾನ ಸಿಗಲಿ.  ಪಿಎಂ ನರೇಂದ್ರ ಸ್ವಾಮಿ ಸಚಿವರಾಗಬೇಕು ಎಂದು ಕೇಳಿದ್ದೇವೆ.  ಪಿಎಂ ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ಸಿಗಬೇಕು ಎಂದು ಆಸೆ ಇದೆ. ಹೈಕಮಾಂಡ್ ಯಾರಿಗೆ ಎಂದು ತೀರ್ಮಾನ ಮಾಡಲಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

Key words: Fertilizer, supply , low , Minister, Chaluvarayaswamy

The post ಎಲ್ಲಾ ರಾಜ್ಯಗಳಲ್ಲೂ ರಸಗೊಬ್ಬರ ಸರಬರಾಜು ಕಡಿಮೆ: ಇದಕ್ಕೆ ಕೇಂದ್ರವೇ ಕಾರಣ-ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്തിനാണ് തീകൊണ്ട് കളിക്കുന്ന ഇത്തരം പൂരങ്ങള്‍; വെടിക്കെട്ട് ദുരന്തത്തില്‍ ആര്‍. ശ്രീലേഖ

തിരുവനന്തപുരം: തൃശ്ശൂര്‍മുണ്ടത്തിക്കോട് വെടിക്കെട്ട് അപകടത്തിന്റെ പശ്ചാത്തലത്തില്‍ പൂരങ്ങളിലെ അപകടകരമായ ആഘോഷങ്ങള്‍ക്കെതിരെ വിമര്‍ശനവുമായി...

தமிழகத்தில் பறக்கும் படை வேட்டையில் சிக்கியது இத்தனை கோடிகளா? – அர்ச்சனா பட்நாயக் வெளியிட்ட தகவல்

தமிழ்நாட்டில் இதுவரை பறிமுதல் செய்யப்பட்ட பரிசுப்பொருட்கள் மற்றும் பணம் குறித்த விவரங்களை...

Kharge vs BJP: మోడీ టెర్రరిస్ట్.. ఖర్గే వ్యాఖ్యలపై ఈసీకి బీజేపీ ఫిర్యాదు

ప్రధాని మోడీని ఉద్దేశించి కాంగ్రెస్ అధ్యక్షుడు మల్లిఖార్జున ఖర్గే చేసిన వ్యాఖ్యలు...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ...