22
April, 2026

A News 365Times Venture

22
Wednesday
April, 2026

A News 365Times Venture

ಜಮೀನಿನಲ್ಲಿ ನಿತ್ರಾಣಗೊಂಡ ಹುಲಿ: ಸ್ಥಳೀಯರು ದೌಡು..

Date:

ಚಾಮರಾಜನಗರ,ಆಗಸ್ಟ್,15,2025 (www.justkannada.in): ಚಾಮರಾಜನಗರ ಬಂಡಿಪುರ ಕುಂದುಕೆರೆ ವಲಯದಲ್ಲಿ  ಎರಡು ಹುಲಿಗಳು ಕಾದಾಟ  ನಡೆಸಿದ್ದು ಈ ವೇಳೆ ಜಮೀನನಲ್ಲಿ ನಿತ್ರಾಣಗೊಂಡು ಹುಲಿ ಬಿದ್ದಿದೆ.

ಕುಂದುಕೆರೆ ಹೆಗ್ಗವಾಡಿ ಗ್ರಾಮಗಳ ನಡುವೆ ಜಮೀನಿನೊಂದರಲ್ಲಿ ಹುಲಿ ಸುಸ್ತಾಗಿ ಬಿದ್ದಿದೆ. ಟೆರಿಟರಿಯಲ್ ಫೈಟಿಂಗ್  ನಡೆದು ಎರಡು ಹುಲಿಗಳ ನಡುವೆ ಕಾದಾಟವಾಗಿ ಹುಲಿ ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ. ಬಂಡಿಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯ ಕುಂದುಕೆರೆ ರೇಂಜ್ ನಲ್ಲಿ ಈ ಘಟನೆ ನಡೆದಿದ್ದು ಹುಲಿ ಕಂಡ ಗ್ರಾಮಸ್ಥರು ಕುತೂಹಲದಿಂದ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಜನರ ಕೂಗಾಟದಲ್ಲೂ ಮೇಲೇಳಲಾಗದೆ ಹುಲಿ ಅಲ್ಲೇ ಬಿದ್ದಿದ್ದು, ನಿತ್ರಾಣಗೊಂಡು ಬಿದ್ದಿರುವ ದೃಶ್ಯ ಗ್ರಾಮಸ್ಥರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು ಸ್ಥಳಕ್ಕಾಗಿಮಿಸಿರುವ ಅರಣ್ಯ ಸಿಬ್ಬಂದಿ ಹುಲಿಗೆ ಚಿಕಿತ್ಸೆ ನೀಡಲು ಸಿದ್ದತೆ ನಡೆಸಿದ್ದಾರೆ.

Key words: Fight, tigers, Fatigue, Chamaraja nagar

The post ಜಮೀನಿನಲ್ಲಿ ನಿತ್ರಾಣಗೊಂಡ ಹುಲಿ: ಸ್ಥಳೀಯರು ದೌಡು.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്തിനാണ് തീകൊണ്ട് കളിക്കുന്ന ഇത്തരം പൂരങ്ങള്‍; വെടിക്കെട്ട് ദുരന്തത്തില്‍ ആര്‍. ശ്രീലേഖ

തിരുവനന്തപുരം: തൃശ്ശൂര്‍മുണ്ടത്തിക്കോട് വെടിക്കെട്ട് അപകടത്തിന്റെ പശ്ചാത്തലത്തില്‍ പൂരങ്ങളിലെ അപകടകരമായ ആഘോഷങ്ങള്‍ക്കെതിരെ വിമര്‍ശനവുമായി...

தமிழகத்தில் பறக்கும் படை வேட்டையில் சிக்கியது இத்தனை கோடிகளா? – அர்ச்சனா பட்நாயக் வெளியிட்ட தகவல்

தமிழ்நாட்டில் இதுவரை பறிமுதல் செய்யப்பட்ட பரிசுப்பொருட்கள் மற்றும் பணம் குறித்த விவரங்களை...

Kharge vs BJP: మోడీ టెర్రరిస్ట్.. ఖర్గే వ్యాఖ్యలపై ఈసీకి బీజేపీ ఫిర్యాదు

ప్రధాని మోడీని ఉద్దేశించి కాంగ్రెస్ అధ్యక్షుడు మల్లిఖార్జున ఖర్గే చేసిన వ్యాఖ్యలు...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ...