7
March, 2026

A News 365Times Venture

7
Saturday
March, 2026

A News 365Times Venture

ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ

Date:

ಚಾಮರಾಜನಗರ,ಆಗಸ್ಟ್,15,2025 (www.justkannada.in): ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತಾಳಿಬೆಟ್ಟ ಕ್ರಾಸ್ ನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಪ್ರದೀಪ್ (20) ಹಾಗೂ ಭವೀಶ್ (21) ಮೃತಪಟ್ಟವರು. ಮೃತ ಯುವಕರು ಬೆಂಗಳೂರಿನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ಈ ವೇಳೆ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ರಾಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ  ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

Key words: Two youths, die , government bus, collides , bike, Chamarajanagar

The post ಬೈಕ್ ಗೆ ಸರ್ಕಾರಿ ಬಸ್ ಡಿಕ್ಕಿ: ಇಬ್ಬರು ಯುವಕರು ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್

ಬೆಂಗಳೂರು,ಮಾರ್ಚ್,6,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌...

രണ്ട് തവണ വിഡ്ഢിയാക്കാന്‍ ശ്രമിക്കരുത്; 23 വര്‍ഷം മുമ്പ് ഇറാഖ് യുദ്ധത്തിലേക്ക് വലിച്ചിഴച്ചത് പോലെ ഇനിയില്ല; ട്രംപിനോട് സ്പാനിഷ് പ്രധാനമന്ത്രി

മാഡ്രിഡ്: ഇറാനെ ആക്രമിക്കാനായി സൈനിക താവളങ്ങള്‍ വിട്ടുനല്‍കാത്തതിന്റെ പേരില്‍ സ്‌പെയിനിനെതിരെ ഉയര്‍ത്തിയ...

"இந்தியா எங்களது சந்தையை 'இப்படி' பிடிக்க முடியாது; சீனாவிடம் செய்த தவறு இனி இல்லை" – அமெரிக்கா

இந்தியா வந்திருக்கிறார் அமெரிக்காவின் வெளியுறவுத்துறை துணைச் செயலாளர் கிறிஸ்டோபர் லாண்டாவ். அவர்...

Storyboard : ఏపీలో కుల రాజకీయం పాతబడిందా..? కొత్తగా మత రాజకీయం మొదలైందా..?

Storyboard: ఏపీలో కొత్తగా మత రాజకీయం మొదలైంది. ఎవరు హిందువు..? ఎవరు...