16
July, 2026

A News 365Times Venture

16
Thursday
July, 2026

A News 365Times Venture

ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್

Date:

ಮಂಗಳೂರು,ಆಗಸ್ಟ್,15,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವನ್ನ ಪತ್ತೆ ಹಚ್ಚುವ ಸಲುವಾಗಿ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ  ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್,  ಪ್ರಕರಣ ಕುರಿತು ಎಸ್ ಐಟಿ ತಂಡ ತನಿಖೆ ನಡೆಸುತ್ತಿದೆ. ಈ ಬಗ್ಗೆ ಸದನದಲ್ಲಿ ಸೋಮವಾರ ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಲಿದ್ದಾರೆ . ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಸೇರಿದಂತೆ ಸತ್ಯವನ್ನು ಪತ್ತೆ ಹಚ್ಚಲು ಎಸ್ ಐಟಿ ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ ಎಂದರು.

ಸತ್ಯಾಂಶ ಹೊರಬರಬೇಕು ಎಂಬುದೇ ಎಸ್ ಐಟಿ ರಚನೆ ಉದ್ದೇಶ. ತನಿಖೆ ಸಮರ್ಪಕವಾಗಿ ನಡೆಯುತ್ತಿದ್ದು, ಯಾರಿಗೂ ತನಿಖೆ ಬಗ್ಗೆ ಅನುಮಾನವಿಲ್ಲ. ಸತ್ಯಾಂಶವನ್ನು ನಾವು ಜನರ ಮುಂದೆ ಇಡುತ್ತೇವೆ. ಇದರ ಹಿಂದೆ ಷಡ್ಯಂತ್ರ ಇದ್ದರೆ ಅದನ್ನೂ ಪರಿಗಣಿಸಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: Dharmasthala case, truth, Minister, Dinesh Gundu Rao

The post ಧರ್ಮಸ್ಥಳ ಪ್ರಕರಣ: ಸತ್ಯಾಂಶ ಜನರ ಮುಂದೆ ಇಡುತ್ತೇವೆ- ಸಚಿವ ದಿನೇಶ್ ಗುಂಡೂರಾವ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നീ മുസ്‌ലിം അല്ലേ’ എന്ന് ചോദിച്ച് കുത്തിയത് 15 തവണ; ഇന്ത്യന്‍ യുവാവിന് നേര്‍ക്ക് യു.എസില്‍ വംശീയ ആക്രമണം

വാഷിങ്ടണ്‍: യുഎസിലെ യൂട്ട സംസ്ഥാനത്ത് ഇന്ത്യക്കാരനായ യുവാവിന് നേര്‍ക്ക് വംശീയ ആക്രമണം....

தரையில் அமரும் பயணிகள்; மூக்கை பிடிக்கும் அளவுக்கு சுகாதார சீர்கேடு- பெரம்பலூர் பேருந்து நிலைய அவலம்

பெரம்பலூர் புதிய பேருந்து நிலையத்தில் மாணவர்கள், பணிக்குச் செல்வோர், ஊர்களுக்குச் செல்வோர்...

HMDA చీఫ్ ఇంజనీర్ పై ACB ఉక్కుపాదం.. 20 గంటల సోదాలు.. రూ.100 కోట్ల ఆస్తుల గుర్తింపు.!

HMDA Chief Engineer Asset: హైదరాబాద్ మెట్రోపాలిటన్ డెవలప్‌మెంట్ అథారిటీ (HMDA)...

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಬೆಂಗಳೂರು, ಜುಲೈ,14,2026 (www.justkannada.in): 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ...