7
March, 2026

A News 365Times Venture

7
Saturday
March, 2026

A News 365Times Venture

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

Date:

ಬೆಂಗಳೂರು, ಆಗಸ್ಟ್​ 16,2025 (www.justkannada.in) :  ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ಮದನ್ ಸಿಂಗ್ ಮೃತಪಟ್ಟ ವ್ಯಕ್ತಿ. ಮತ್ತೊಂದು ಮೃತದೇಹವನ್ನ ಹೊರತೆಗೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ. ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮೂರನೇ ಮಹಡಿಯಲ್ಲಿ ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್​​ ವಾಸವಿದ್ದರು. ಘಟನೆಯಲ್ಲಿ ಮದನ್ ಸಿಂಗ್ ಸಾವನ್ನಪ್ಪಿದ್ದಾರೆ.

ನಿನ್ನೆ ವಿಲ್ಸನ್ ಗಾರ್ಡ್ ಬಳಿ ಸಿಲಿಂಡರ್ ಸ್ಪೋಟಗೊಂಡು ಓರ್ವ 10 ವರ್ಷದ ಬಾಲಕ ಮೃತಪಟ್ಟಿ ಹಲವರಿಗೆ ಗಾಯವಾಗಿತ್ತು. ಇದೀಗ ಈ ಬೆನ್ನಲ್ಲೆ ಮತ್ತೊಂದು ದುರಂತ ನಡೆದಿದೆ.

Key words: Fire, plastic mat shop, Two dead, Bangalore

The post ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ – ಸ್ಪೀಕರ್ UT ಖಾದರ್ ಕರೆ

ಮಂಗಳೂರು,ಮಾರ್ಚ್,7,2026 (www.justkannada.in): ಬಜೆಟ್ ಅಧಿವೇಶನದಲ್ಲಿ ಎಲ್ಲಾ ಎಲ್ಲ ಶಾಸಕರು ಭಾಗಿಯಾಗುವಂತೆ...

രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണം; പരാതിക്കാരി സുപ്രീം കോടതിയില്‍

ന്യൂദല്‍ഹി: ലൈംഗിക പീഡനക്കേസില്‍ പാലക്കാട് എം.എല്‍.എ രാഹുല്‍ മാങ്കൂട്ടത്തിലിന്റെ ജാമ്യം റദ്ദാക്കണമെന്ന്...

Hanamkonda: హనుమకొండలో ఘోర ప్రమాదం.. టిప్పర్ ఢీకొని ఇద్దరు విద్యార్థులు మృతి

Hanamkonda: హనుమకొండ జిల్లాలో విషాదకర ఘటన చోటు చేసుకుంది. జిల్లాలోని హసన్‌పర్తి...