27
August, 2026

A News 365Times Venture

27
Thursday
August, 2026

A News 365Times Venture

ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು

Date:

ಬೆಂಗಳೂರು, ಆಗಸ್ಟ್​ 16,2025 (www.justkannada.in) :  ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ಮದನ್ ಸಿಂಗ್ ಮೃತಪಟ್ಟ ವ್ಯಕ್ತಿ. ಮತ್ತೊಂದು ಮೃತದೇಹವನ್ನ ಹೊರತೆಗೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ. ಮೊದಲ ಮಹಡಿಯಲ್ಲಿ ಮೂವರು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮೂರನೇ ಮಹಡಿಯಲ್ಲಿ ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್​​ ವಾಸವಿದ್ದರು. ಘಟನೆಯಲ್ಲಿ ಮದನ್ ಸಿಂಗ್ ಸಾವನ್ನಪ್ಪಿದ್ದಾರೆ.

ನಿನ್ನೆ ವಿಲ್ಸನ್ ಗಾರ್ಡ್ ಬಳಿ ಸಿಲಿಂಡರ್ ಸ್ಪೋಟಗೊಂಡು ಓರ್ವ 10 ವರ್ಷದ ಬಾಲಕ ಮೃತಪಟ್ಟಿ ಹಲವರಿಗೆ ಗಾಯವಾಗಿತ್ತು. ಇದೀಗ ಈ ಬೆನ್ನಲ್ಲೆ ಮತ್ತೊಂದು ದುರಂತ ನಡೆದಿದೆ.

Key words: Fire, plastic mat shop, Two dead, Bangalore

The post ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ: ಇಬ್ಬರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

குப்பை இருக்கும் இடம் தேடி… மதுரையை மாற்ற, களத்தில் இறங்கிய மாநகராட்சி ஆணையர் | Photo Album

மதுரை: விபத்தில் உயிரிழந்த காவலர்; குடும்பத்துக்காக ஒன்றிணைந்து ரூ.22 லட்சம் திரட்டிய...

Nepal Floods: నేపాల్ వరదలపై తెలంగాణ ప్రభుత్వం అలర్ట్.. సీఎం రేవంత్‌ ఆదేశాలతో ప్రత్యేక హెల్ప్‌లైన్ ఏర్పాటు

Nepal Floods: నేపాల్‌లో వరదలకు సంబంధించిన దృశ్యాలు చూస్తేనే షాక్‌ అయ్యే...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ...

നേപ്പാള്‍ പ്രളയം: കേരളത്തില്‍ നിന്നുള്ളവര്‍ക്കായി ഹെല്‍പ്‌ഡെസ്‌ക് തുടങ്ങി

തിരുവനന്തപുരം: നേപ്പാളിലുണ്ടായ മിന്നല്‍ പ്രളയവുമായി ബന്ധപ്പെട്ട് കേരളീയര്‍ക്ക് അടിയന്തിര സഹായവും സേവനങ്ങളും...