27
July, 2026

A News 365Times Venture

27
Monday
July, 2026

A News 365Times Venture

ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ

Date:

ಹಾಸನ,ಆಗಸ್ಟ್,16,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಿಕನನ್ನು ಮಂಪರುಪರೀಕ್ಷೆಗೊಳಪಡಿಸಿ ಸುಳ್ಳು ಹೇಳಿದ್ದರೆ ಕ್ರಮ ಆಗಲಿ ಎಂದು  ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕ ಎಸ್ ಆರ್ ವಿಶ್ವನಾಥ್, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡಿದ್ದಾರೆ. ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ.  ಸರ್ಕಾರ ಕೊಡುವ ಶಿಕ್ಷೆ ಬೇರೆ ದೇವರು ಕೊಡುವ ಶಿಕ್ಷೆ ಬೇರೆ. ಅಪಪ್ರಚಾರ ಮಾಡುವವರ ವಿರುದ್ದ ಶಿಕ್ಷೆಯಾಗಲಿ ಎಂದರು.

ಅನಾಮಿಕನ ಮಾತು ಕೇಳಿದರೆ  ಇಡೀ ಧರ್ಮಸ್ಥಳ ಅಗೆಯಬೇಕಾಗುತ್ತದೆ. ಅನಾಮಿಕನ ಮಾತು ಕೇಳಿ ಸರ್ಕಾರ ತಪ್ಪುಮಾಡಿದೆ.  ಅಧಿವೇಶನದಲ್ಲಿ ಸೋಮವಾರ ತನಿಖಾ ವರದಿ ಮಂಡಿಸಬೇಕು ನಾಳೆಯಿಂದ  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕು.  ಜನರು ದೇವರ ಮೇಲೆವಿಶ್ವಾಸ ಕಳೆದುಕೊಳ್ಳಬಾರದು  ಎಂದು ಎಸ್ ಆರ್ ವಿಶ್ವನಾಥ್ ಹೇಳಿದರು.

Key words: Dharmasthala case,  BJP, MLA, SR Vishwanath

The post ಧರ್ಮಸ್ಥಳ ಕೇಸ್ : ಅನಾಮಿಕನ ಮಂಪರು ಪರೀಕ್ಷೆಗೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സി.ജെ.പി പ്രതിഷേധത്തില്‍ പങ്കെടുക്കാന്‍ വാട്‌സ് ആപ്പ് ഗ്രൂപ്പ് ഉണ്ടാക്കിയെന്ന് ആരോപണം; മൂന്ന് മുസ്‌ലിം യുവാക്കളെ അറസ്റ്റ് ചെയ്ത് അസം പൊലീസ്

ലഖിംപൂര്‍: രാജ്യവ്യാപകമായി നടന്ന സി.ജെ.പി പ്രതിഷേധത്തിന് പിന്തുണയറിയിച്ച് സമരം സംഘടിപ്പിക്കാന്‍ വാട്‌സ്...

பாஜக: 10 ஆண்டுகளில் 5-வது அமைச்சர்; கல்வித் துறை கண்ட மாற்றங்களும் திருப்பங்களும்! | ஓர் பார்வை

கடந்த 2014-ம் ஆண்டு முதல் இந்தியாவின் கல்வித் துறை மிகப்பெரிய மாற்றங்களைச்...

Rajnath Singh: భారత్ డేటా సెంటర్లు నిర్మిస్తే.. పాకిస్థాన్ ఉగ్రవాద కేంద్రాలు నిర్మిస్తోంది..

Rajnath Singh: భారత రక్షణ మంత్రి రాజ్‌నాథ్ సింగ్ మరోసారి పాకిస్థాన్‌పై...

കൊല്ലണമെന്ന് പറഞ്ഞ ശവത്തിനെതിരെ കേസെടുക്കാന്‍ തയ്യാറാവണം: മോഹന്‍ദാസിനെതിരെ ശിവപ്രസാദ്

തിരുവനന്തപുരം: വിദ്യാഭ്യാസ മന്ത്രി ധര്‍മേന്ദ്ര പ്രധാന്റെ രാജി ആവശ്യപ്പെട്ട് ദല്‍ഹി ജന്തര്‍...