20
September, 2026

A News 365Times Venture

20
Sunday
September, 2026

A News 365Times Venture

ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ,ಆಗಸ್ಟ್,16,2025 (www.justkannada.in):  ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ದೂರುದಾರರನ್ನ ಬಂಧಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ.  ಸರ್ಕಾರದಲ್ಲಿರುವವರಿಂದಲೇ ಷಡ್ಯಂತ್ರ ನಡೆದಿದೆ. ಎಡಪಂಥೀಯ ವ್ಯಕ್ತಿಗಳಿಂದ ಷಡ್ಯಂತ್ರ ನಡೆದಿದೆ.  ಈ ವಿಚಾರದಲ್ಲಿ ಡಿಕೆ ಶಿವಕುಮಾರ್ ಅಸಹಾಯಕರಾಗಿದ್ದಾರೆ ಎಂದರು.

13 ಸ್ಥಳ ಹೋಗಿ 16 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ . ಅಧಿವೇಶನದಲ್ಲಿಯೇ ಎಸ್ ಐಟಿ ವರದಿ ಮಂಡಿಸಬೇಕು  ದೂರುದಾರರನ್ನ ಬಂಧಿಸಬೇಕು. ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ  ಯಾಕೆ ಎಸ್ ಐಟಿ ರಚಿಸಲಿಲ್ಲ. ಮತ ಬ್ಯಾಂಕ್ ರಾಜಕೀಯಕ್ಕೆ ಇದು ಉದಾಹರಣೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.

Key words: Darmasthala case, Arrest, complainants, Union Minister,  Prahlad Joshi

The post ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗಣೇಶೋತ್ಸವವನ್ನು ರಾಜಕೀಯ ಸಂಘರ್ಷದ ವೇದಿಕೆಯನ್ನಾಗಿಸಬಾರದು: ಎಚ್.ಎ. ವೆಂಕಟೇಶ್

  ಮೈಸೂರು, SEP.20,2026: ರಾಜ್ಯದಲ್ಲಿ ಗಣೇಶೋತ್ಸವ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ...

മുസ്‌ലിങ്ങളെ കടയില്‍ പ്രവേശിപ്പിച്ചാല്‍ കടയ്ക്ക് തീയിടും; ബംഗാളില്‍ ചായക്കടക്കാരന് അജ്ഞാത സംഘത്തിന്റെ ആക്രമണം

കൊല്‍ക്കത്ത: പശ്ചിമ ബംഗാളിലെ പശ്ചിം ബര്‍ധമാനില്‍ മുസ്ലിം കസ്റ്റേമേഴ്സിന് ചായ നല്‍കിയതിന്റെ...

“ஸ்டாலின், பி.டி. ஆர்… தோற்றார்களா அல்லது தோற்கடிக்கப்பட்டார்களா?" – நடிகர் பிரகாஷ் ராஜ்

த.வெ.க ஆட்சி சரியில்லை என்றால், நான் கேள்வி கேட்பேன் என நடிகர்...

Kejriwal: ‘ఇదెలా సాధ్యం?’ నోటీసులు ఇచ్చినందుకు ఈసీపై ఆప్ ఫైర్

ఢిల్లీ మాజీ ముఖ్యమంత్రి, ఆమ్ ఆద్మీ పార్టీ అధినేత అరవింద్ కేజ్రీవాల్‌తో...