9
February, 2026

A News 365Times Venture

9
Monday
February, 2026

A News 365Times Venture

ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ,ಆಗಸ್ಟ್,16,2025 (www.justkannada.in):  ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ  ದೂರುದಾರರನ್ನ ಬಂಧಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ.  ಸರ್ಕಾರದಲ್ಲಿರುವವರಿಂದಲೇ ಷಡ್ಯಂತ್ರ ನಡೆದಿದೆ. ಎಡಪಂಥೀಯ ವ್ಯಕ್ತಿಗಳಿಂದ ಷಡ್ಯಂತ್ರ ನಡೆದಿದೆ.  ಈ ವಿಚಾರದಲ್ಲಿ ಡಿಕೆ ಶಿವಕುಮಾರ್ ಅಸಹಾಯಕರಾಗಿದ್ದಾರೆ ಎಂದರು.

13 ಸ್ಥಳ ಹೋಗಿ 16 ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ . ಅಧಿವೇಶನದಲ್ಲಿಯೇ ಎಸ್ ಐಟಿ ವರದಿ ಮಂಡಿಸಬೇಕು  ದೂರುದಾರರನ್ನ ಬಂಧಿಸಬೇಕು. ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ  ಯಾಕೆ ಎಸ್ ಐಟಿ ರಚಿಸಲಿಲ್ಲ. ಮತ ಬ್ಯಾಂಕ್ ರಾಜಕೀಯಕ್ಕೆ ಇದು ಉದಾಹರಣೆ ಎಂದು ಪ್ರಹ್ಲಾದ್ ಜೋಶಿ ಕಿಡಿಕಾರಿದರು.

Key words: Darmasthala case, Arrest, complainants, Union Minister,  Prahlad Joshi

The post ಹಿಂದೂ ಭಾವನೆಗಳ ಜೊತೆ ಸರ್ಕಾರ ಚೆಲ್ಲಾಟ: ದೂರುದಾರರನ್ನ ಬಂಧಿಸಿ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ವ್ಯಂಗ್ಯಚಿತ್ರಗಳ ಮೊನಚನ್ನು ಉಳಿಸಿಕೊಳ್ಳೋಣ: ಜಿ ಎನ್ ಮೋಹನ್

  ಬೆಂಗಳೂರು: ಜನರ ಸಂಪಾದಕೀಯ ಎಂದೇ ಬಣ್ಣಿಸಲ್ಪಟ್ಟಿದ್ದ ವ್ಯಂಗ್ಯ ಚಿತ್ರಗಳು ತಮ್ಮ...

നൂറ് വര്‍ഷമെന്നത് ഒരു പ്രസ്ഥാനത്തെ സംബന്ധിച്ച് ചെറിയ കാര്യമല്ല; സമസ്തയെ പ്രശംസിച്ച് മുഖ്യമന്ത്രി

കാസര്‍ഗോഡ്: സമസ്ത കേരള ജംഇയ്യത്തുല്‍ ഉലമ കേരളത്തിന്റെ ബഹുജന പണ്ഡിത സഭയെന്ന്...

Cryptocurrency Tragedy: హైదరాబాద్ పాతబస్తీలో విషాదం.. క్రిప్టో నష్టాలతో యువకుడి ఆత్మహత్య

హైదరాబాద్ పాతబస్తీలో క్రిప్టోకరెన్సీ రూపంలో మరో నిండు ప్రాణం బలైంది. వేగంగా...