9
February, 2026

A News 365Times Venture

9
Monday
February, 2026

A News 365Times Venture

ಸಿಎಂ ಕುರಿತು ಹೇಳಿಕೆ: ಕೂಡಲೇ ಮಹೇಶ್ ತಿಮರೋಡಿ ವಿರುದ್ದ ಕ್ರಮ ಕೈಗೊಳ್ಳುವಂತೆ ಆರ್.ಅಶೋಕ್ ಆಗ್ರಹ

Date:

ಬೆಂಗಳೂರು,ಆಗಸ್ಟ್,18,2025 (www.justkannada.in):  ಸಿಎಂ 24 ಕೊಲೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿರುವ ಮಹೇಶ್ ತಿಮರೋಡಿಯ ವಿರುದ್ದ ಕ್ರಮಕೈಗೊಳ್ಳಿ ಎಂದು ವಿಪಕ್ಷ ನಾಯಕ ಆರ್ .ಅಶೋಕ್ ಆಗ್ರಹಿಸಿದರು.

ಇಂದು ವಿಧಾನಸಭೆ ಕಲಾಪದಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಪ್ರಸ್ತಾಪಿಸಿದ ಆರ್.ಅಶೋಕ್ ಅವರು, ಮಹೇಶ್ ತಿಮರೋಡಿ ವಿರುದ್ದ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದಕ್ಕೆ ಶಾಸಕ ಸುರೇಶ್ ಕುಮಾರ್  ಸಹ ಧ್ವನಿಗೂಡಿಸಿದರು. ಆರೋಪಗಳ ಬಗ್ಗೆ ಡಿಕೆ ಶಿವಕುಮಾರ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.  ಈ ಕುರಿತು ಉತ್ತರ ಕೊಡಿ ಎಂದು ಆರ್ ಅಶೋಕ್ ಪಟ್ಟು ಹಿಡಿದರು.

ರಾಜ್ಯದ ಸಿಎಂ 28 ಕೊಲೆ ಮಾಡಿದ್ದಾರೆ  ಎಂದು ಆ ವ್ಯಕ್ತಿ ಹೇಳಿದ್ದಾನೆ. ಸದನದ ವೇಳೆ ಈ ರೀತಿ ಹೇಳುತ್ತಾನೆ ಅಂದರೆ ಗೂಂಡಾ ರಾಜ್ಯ ಆಗಿದೆಯೇ?  ಹಾಗಾದ್ರೆ ಸಿಎಂ 28 ಕೊಲೆ ಮಾಡಿದ್ದಾರೆ ಎಂದು ತಿಳಿದುಕೊಳ್ಳಬೇಕಾ?  ಸಿಎಂ ಕೊಲೆಗಡುಕರು ಅಂತಾ ಹೇಳಬೇಕಾ..?  ಎಂದು ಕಿಡಿಕಾರಿದರು.

ಈ ಸರ್ಕಾರಕ್ಕೆಕ ಕಿವಿನೂ ಇಲ್ಲ ಕಣ್ಣೂ ಇಲ್ಲ. ಡಿಕೆ ಶಿವಕುಮಾರ್ ಹೊರಗಡೆ ಮಾತಾಡಿದ್ದಾರೆ.  ಇಲ್ಲಿ ಮಾತಾಡಲಿ ಎಂದು ಅಶೋಕ್  ಒತ್ತಾಯಿಸಿದರು.

Key words: R. Ashok, demands ,action, against, Mahesh Timarodi, Statement, CM

The post ಸಿಎಂ ಕುರಿತು ಹೇಳಿಕೆ: ಕೂಡಲೇ ಮಹೇಶ್ ತಿಮರೋಡಿ ವಿರುದ್ದ ಕ್ರಮ ಕೈಗೊಳ್ಳುವಂತೆ ಆರ್.ಅಶೋಕ್ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎ.ಆರ್.ಎ.ಐ. ಸ್ಥಾವರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: ಎಚ್ಡಿಕೆಗೆ ಎಂ ಬಿ ಪಾಟೀಲ ಪತ್ರ

  ಬೆಂಗಳೂರು ಫೆ.೦೯,೨೦೨೬ : ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು...

നരവനെയുടെ പുസ്തകം പ്രചരിപ്പിക്കുന്നതിനെതിരെ കേസെടുത്ത് ദല്‍ഹി പൊലീസ്

ന്യൂദല്‍ഹി: കരസേനാ മുന്‍ മേധാവി ജനറല്‍ എം.എ നരവനെയുടെ ‘ഫോര്‍ സ്റ്റാര്‍സ്...

OPS: '130 எம்.எல்.ஏக்கள் வருவார்கள்’ டு தனிமரம்! – சரிந்த ஓ.பி.எஸ் சாம்ராஜ்யம்

`அதிகாரத்தை விட்டுக் கொடுப்பதற்காக யாரும் அதிகாரத்துக்கு வருவதில்லை!' ஆனால், ஓ.பன்னீர்செல்வம் கொஞ்சம்...

Tragedy : పెళ్లి వేడుకలో విషాదం.. స్విమ్మింగ్ పూల్‌లో పడి బాలుడి మృతి..

హైదరాబాద్ శివార్లలోని చిలుకూరు పరిధిలో గల ఒక రిసార్ట్‌లో ఘోర విషాదం...