10
February, 2026

A News 365Times Venture

10
Tuesday
February, 2026

A News 365Times Venture

ಸಿಎಂ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರ್ತೇವೆ- ಶಾಸಕ ಶಿವಲಿಂಗೇಗೌಡ

Date:

ಬೆಂಗಳೂರು,ಆಗಸ್ಟ್,18,2025 (www.justkannada.in): ಕಾಂಗ್ರೆಸ್ ಧರ್ಮಸ್ಥಳದ ಪರವಾಗಿದೆ. ಸಿಎಂ ಸಿದ್ದರಾಮಯ್ಯ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರುತ್ತೇವೆ ಎಂದು ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ ತಿಳಿಸಿದರು.

ಇಂದು ಸದನದಲ್ಲಿ ಧರ್ಮಸ್ಥಳದ ಪ್ರಕರಣ ಚರ್ಚೆಯಾಗಿದ್ದು, ಗೃಹ ಸಚಿವ ಪರಮೇಶ್ವರ್ ಉತ್ತರ ನೀಡಿದರು. ಈ ಮಧ್ಯೆ ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನ ಮಾಡಿದ್ದಾರೆ ಎಂದು ಮಹೇಶ್ ತಿಮರೋಡಿ ನೀಡಿದ್ದ ಹೇಳಿಕೆ ಕುರಿತೂ ಭಾರಿ ಚರ್ಚೆಯಾಯಿತು.

ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಶಾಸಕ ಕೆ.ಎಂ ಶಿವಲಿಂಗೇಗೌಡರು, ಸಿಎಂ ಸಿದ್ದರಾಮಯ್ಯ ಮೇಲೆ ಕೊಲೆ ಆರೋಪ ಮಾಡಿದ್ದಾನೆ. ಅವನ ಸತ್ಯವನ್ನೂ ನಾವು ಹೊರಗೆ ತರುತ್ತೇವೆ.  ವರದಿ ಕೊಡವವರೆಗೆ ಸುಮ್ಮನಿರಿ.  ಆ ಮಂಜುನಾಥಸ್ವಾಮಿಯೇ ಎಲ್ಲವನ್ನೂ ನೋಡಿಕೊಳ್ಳುತ್ತಾನೆ ಎಂದರು.

ಇಲ್ಲಿ ಯಾರು ನಾಟಕ ಮಾಡುತ್ತಿದ್ದಾರೆ ಗೊತ್ತಾಗುತ್ತದೆ ಇರಿ.  ಎಸ್ ಐಟಿಯಿಂದ ಮಾತ್ರ ಸತ್ಯಾಸತ್ಯತೆ ಹೊರಬರುತ್ತೆ.  ಇದಕ್ಕೆ ನಾವು ಸಿಎಂ,  ಗೃಹ ಸಚಿವರನ್ನ ಸನ್ಮಾನಿಸಬೇಕು ಎಂದು ಶಾಸಕ ಶಿವಲಿಂಗೇಗೌಡ ಹೇಳಿದರು.

Key words:  Dharmasthala case, CM Siddaramaiah, Session, MLA, KM Shivalingegowda

The post ಸಿಎಂ ಮೇಲೆ ಕೊಲೆ ಆರೋಪ ಮಾಡಿದವನ ಸತ್ಯವನ್ನೂ ಹೊರಗೆ ತರ್ತೇವೆ- ಶಾಸಕ ಶಿವಲಿಂಗೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎ.ಆರ್.ಎ.ಐ. ಸ್ಥಾವರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: ಎಚ್ಡಿಕೆಗೆ ಎಂ ಬಿ ಪಾಟೀಲ ಪತ್ರ

  ಬೆಂಗಳೂರು ಫೆ.೦೯,೨೦೨೬ : ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು...

നരവനെയുടെ പുസ്തകം പ്രചരിപ്പിക്കുന്നതിനെതിരെ കേസെടുത്ത് ദല്‍ഹി പൊലീസ്

ന്യൂദല്‍ഹി: കരസേനാ മുന്‍ മേധാവി ജനറല്‍ എം.എ നരവനെയുടെ ‘ഫോര്‍ സ്റ്റാര്‍സ്...

OPS: '130 எம்.எல்.ஏக்கள் வருவார்கள்’ டு தனிமரம்! – சரிந்த ஓ.பி.எஸ் சாம்ராஜ்யம்

`அதிகாரத்தை விட்டுக் கொடுப்பதற்காக யாரும் அதிகாரத்துக்கு வருவதில்லை!' ஆனால், ஓ.பன்னீர்செல்வம் கொஞ்சம்...

Tragedy : పెళ్లి వేడుకలో విషాదం.. స్విమ్మింగ్ పూల్‌లో పడి బాలుడి మృతి..

హైదరాబాద్ శివార్లలోని చిలుకూరు పరిధిలో గల ఒక రిసార్ట్‌లో ఘోర విషాదం...