8
February, 2026

A News 365Times Venture

8
Sunday
February, 2026

A News 365Times Venture

ಮಹೇಶ್ ತಿಮರೋಡಿ ಓರ್ವ ಬಿಜೆಪಿ ಕಾರ್ಯಕರ್ತನೇ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,18,2025 (www.justkannada.in):  ಸಿಎಂ ಸಿದ್ದರಾಮಯ್ಯ 24 ಕೊಲೆ ಮಾಡಿದ್ದಾರೆ ಎಂಬ ಮಹೇಶ್ ತಿಮರೋಡಿ  ಹೇಳಿಕೆ ಸಾಕಷ್ಟು ಗದ್ದಲವನ್ನುಂಟು ಮಾಡಿದ್ದು ಸದನದಲ್ಲೂ ಚರ್ಚೆಯಾಗಿದೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಮಹೇಶ್ ತಿಮರೋಡಿ ಬಿಜೆಪಿ ಕಾರ್ಯಕರ್ತನೇ.  ಬಹಳ ಹಿಂದಿನಿಂದ ಸಿಎಂ ವಿರುದ್ದ ಮಹೇಶ್ ತಿಮರೋಡಿ ಹೇಳಿದ್ದಾನೆ.  ಈಗ ಬಿಜೆಪಿ ನಾಯಕರ  ಮೇಲೆ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಿಜೆಪಿಯವರು ಮಾತನಾಡುತ್ತಿದ್ದಾರೆ ಎಂದರು.

ಮಹೇಶ್ ತಿಮರೋಡಿ ಬಿಜೆಪಿ ಅವರ ಕಾರ್ಯಕರ್ತ ತಿಮರೋಡಿಯ ಹಿಂದಿನ ದಾಖಲೆಗಳನ್ನ ಎಲ್ಲಾ ತೆಗೆದುನೋಡಿ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words:  Mahesh Timarodi, BJP, worker , DCM DK Shivakumar

The post ಮಹೇಶ್ ತಿಮರೋಡಿ ಓರ್ವ ಬಿಜೆಪಿ ಕಾರ್ಯಕರ್ತನೇ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಯುವ ಶಾಸಕರು ಡಿಕೆಶಿ ಬೆಂಬಲಕ್ಕೆ ನಿಂತಿದ್ದೇವೆ: ಪ್ರಾಣ ಬೇಕಾದ್ರೂ ಕೊಡ್ತೇವೆ- ಕಾಂಗ್ರೆಸ್ ಶಾಸಕ

ದಾವಣಗೆರೆ,ಫೆಬ್ರವರಿ,7,2026 (www.justkannada.in):  ರಾಜ್ಯದಲ್ಲಿ ಇದೀಗ ಅಧಿಕಾರ ಹಂಚಿಕೆ, ಕುರ್ಚಿ ವಿಚಾರದ...

ഗൊഗോയ് പാക് ചാരനെന്ന് ആവര്‍ത്തിച്ച് ഹിമന്ത; അസം മുഖ്യമന്ത്രി സ്വയം നാണംകെടുകയാണെന്ന് മറുപടി

ഗുവാഹത്തി: കോണ്‍ഗ്രസ് നേതാവും ലോക്‌സഭാ എം.പിയുമായ ഗൗരവ് ഗൊഗോയ്ക്ക് പാകിസ്ഥാനുമായി ബന്ധമുണ്ടെന്ന്...

"செல்லாத நோட்டுக்கு மதிப்பு இருக்கிறதா? அதுபோலத் தான் அவரும்.!"- செங்கோட்டையன் குறித்து எடப்பாடி

அதிமுக பொதுச்செயலாளர் எடப்பாடி பழனிசாமி திருச்சியில் செய்தியாளர்களைச் சந்தித்து பேசியிருக்கிறார்.அப்போது விஜய்...

Tata Punch EV: హైటెక్ ఫీచర్లతో.. టాటా Punch.ev ఫేస్‌లిఫ్ట్ మోడల్‌ వచ్చేస్తోంది

టాటా తన ప్రసిద్ధ ఎలక్ట్రిక్ SUV పంచ్ EV కొత్త వెర్షన్‌ను...