25
April, 2026

A News 365Times Venture

25
Saturday
April, 2026

A News 365Times Venture

ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್

Date:

ಬೆಂಗಳೂರು,ಆಗಸ್ಟ್,19,2025 (www.justkannada.in):  ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಒಳ ಮೀಸಲಾತಿ ಕಲ್ಪಿಸುವ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿ ಬಗ್ಗೆ ಚರ್ಚಿಸಲು ಇಂದು ಸಂಜೆ 7.30ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ವಿಧಾನಸೌಧದಲ್ಲಿ  ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 7.30ಕ್ಕೆ ಸಭೆ ನಡೆಯಲಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೈಅಲರ್ಟ್ ನೀಡಲಾಗಿದೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಯಾದರೆ ಸಂಭ್ರಮಾಚಾರಣೆ  ಸಮುದಾಯದವರು ಸಿದ್ಧರಾಗಿದ್ದಾರೆ. ಇನ್ನೊಂದೆಡೆ ಗುಂಪಿನಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ವಿರೋಧಿಸಲಾಗಿದೆ. ಈ ಮಧ್ಯೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ದಲಿತ ಎಡಗೈ ಸಮಾಜದ ನಾಯಕ ಭಾಸ್ಕರ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದ್ದು  ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Key words: Special Cabinet Meeting, Internal Reservation, High Aalert

The post ಒಳ ಮೀಸಲಾತಿ ಜಾರಿ ಕುರಿತು ವಿಶೇಷ ಸಂಪುಟ ಸಭೆ: ವಿಧಾನಸೌಧದ ಸುತ್ತಮುತ್ತ ಹೈ ಅಲರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നിയുക്ത മുഖ്യമന്ത്രിക്ക് അഭിവാദ്യങ്ങള്‍; കണ്ണൂരില്‍ വി.ഡി. സതീശന് അഭിവാദ്യമര്‍പ്പിച്ച് ഫ്‌ളക്‌സ്

കണ്ണൂര്‍: കോണ്‍ഗ്രസില്‍ മുഖ്യമന്ത്രി ആരാകുമെന്ന തര്‍ക്കം മുറുകുന്നതിനിടെ കണ്ണൂര്‍ പഴയങ്ങാടി ബി.ബി....

Off The Record: నాగబాబు మంత్రి పదవి మీద ఆశలు వదులుకున్నట్టేనా..?

Off The Record: కొణిదెల నాగబాబు…. జనసేన ఎమ్మెల్సీ. ఆయనకు మంత్రి...

ನಾನೂ ಸೇರಿ AAP 7 ಸಂಸದರು ಬಿಜೆಪಿ ಸೇರ್ಪಡೆ: ರಾಘವ್ ಛಡ್ಡಾ ಘೋಷಣೆ

ನವವದೆಹಲಿ,ಏಪ್ರಿಲ್,24,2026 (www.justkannada.in): ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಅವರು ಎಎಪಿ...