9
February, 2026

A News 365Times Venture

9
Monday
February, 2026

A News 365Times Venture

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ: ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

Date:

ಧರ್ಮಸ್ಥಳ,ಆಗಸ್ಟ್,21,2025 (www.justkannada.in):  ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ನಾಲ್ವರ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಗೆ  ದೂರು ನೀಡಿದ್ದಾರೆ.

ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಯೂಟ್ಯೂಬರ್ ಸಮೀರ್ ಹಾಗೂ ಸುಜಾತಾ ಭಟ್ ವಿರುದ್ದ  ಸ್ನೇಹಮಯಿ ಕೃಷ್ಣ  ಧರ್ಮಸ್ಥಳ ಠಾಣೆಗೆ ಆಗಮಿಸಿ  ದೂರು ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೂರು ಸ್ವೀಕರಿಸಿರುವುದಾಗಿ ಧರ್ಮಸ್ಥಳ ಪೊಲೀಸರು ಹಿಂಬರಹ ಕೊಟ್ಟಿದ್ದಾರೆ. ಸುಳ್ಳು ದೂರು ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ನಾಲ್ವರೂ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಅವರನ್ನ ಬಂಧಿಸಿ ಎಂದು ಮನವಿ ಮಾಡಿದ್ದಾರೆ.

Key words: Snehamayi Krishna, complaint, Dharmasthala

The post ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ: ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎ.ಆರ್.ಎ.ಐ. ಸ್ಥಾವರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: ಎಚ್ಡಿಕೆಗೆ ಎಂ ಬಿ ಪಾಟೀಲ ಪತ್ರ

  ಬೆಂಗಳೂರು ಫೆ.೦೯,೨೦೨೬ : ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು...

നരവനെയുടെ പുസ്തകം പ്രചരിപ്പിക്കുന്നതിനെതിരെ കേസെടുത്ത് ദല്‍ഹി പൊലീസ്

ന്യൂദല്‍ഹി: കരസേനാ മുന്‍ മേധാവി ജനറല്‍ എം.എ നരവനെയുടെ ‘ഫോര്‍ സ്റ്റാര്‍സ്...

OPS: '130 எம்.எல்.ஏக்கள் வருவார்கள்’ டு தனிமரம்! – சரிந்த ஓ.பி.எஸ் சாம்ராஜ்யம்

`அதிகாரத்தை விட்டுக் கொடுப்பதற்காக யாரும் அதிகாரத்துக்கு வருவதில்லை!' ஆனால், ஓ.பன்னீர்செல்வம் கொஞ்சம்...

Tragedy : పెళ్లి వేడుకలో విషాదం.. స్విమ్మింగ్ పూల్‌లో పడి బాలుడి మృతి..

హైదరాబాద్ శివార్లలోని చిలుకూరు పరిధిలో గల ఒక రిసార్ట్‌లో ఘోర విషాదం...