25
April, 2026

A News 365Times Venture

25
Saturday
April, 2026

A News 365Times Venture

ಮಹೇಶ್ ತಿಮರೋಡಿ ಬಂಧನ ವೇಳೆ ಕರ್ತವ್ಯಕ್ಕೆ ಅಡ್ಡಿ: ಮೂವರು ಅರೆಸ್ಟ್

Date:

ಉಡುಪಿ,ಆಗಸ್ಟ್,21,2025 (www.justkannada.in):   ಬಿಎಲ್ ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ತಿಮರೋಡಿ ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮೂವರನ್ನ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸೃಜನ್, ಹಿತೇಶ್, ಸಹನ್ ಬಂಧಿತ ಆರೋಪಿಗಳು. ಮೂವರನ್ನು  ಕಾರ್ಕಳ ತಾಲ್ಲೂಕಿನ ಹೊಸಮಾರು ಬಳಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇಂದು  ಮಹೇಶ್ ತಿಮರೋಡಿ ಅವರನ್ನ ಬ್ರಹ್ಮಾವರ ಠಾಣಾ ಪೊಲೀಸರು ಬಂಧಿಸಿ ಕರೆದೊಯ್ಯುತ್ತಿದ್ದರು. ಈ ವೇಳೆ ಪೊಲೀಸರೊಂದಿಗೆ ಅಡಿಷನಲ್ ಎಸ್ಪಿ ಕಾರು ತೆರಳುತ್ತಿತ್ತು.  ಅಡಿಷನಲ್ ಎಸ್ಪಿ ಅವರ ಕಾರಿಗೆ ಹಿಂದಿನಿಂದ ಮೂವರು ಆರೋಪಿಗಳಿದ್ದ ಕಾರು ಗುದ್ದಿತ್ತು. ಇದೀಗ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಮೂವರನ್ನ ಬಂಧಿಸಲಾಗಿದೆ.

Key words: Mahesh Timarodi, arrest, interrupts duty, three arrest

The post ಮಹೇಶ್ ತಿಮರೋಡಿ ಬಂಧನ ವೇಳೆ ಕರ್ತವ್ಯಕ್ಕೆ ಅಡ್ಡಿ: ಮೂವರು ಅರೆಸ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെതിരായ നാവിക ഉപരോധം ആഗോളതലത്തിലേക്ക് വ്യാപിപ്പിക്കാന്‍ അമേരിക്ക; ഹോര്‍മുസ് കടലിടുക്കില്‍ കര്‍ശന നിയന്ത്രണം

  വാഷിങ്ടണ്‍: ഇറാനെതിരെയുള്ള യുണൈറ്റഡ് സ്റ്റേറ്റ്‌സിന്റെ നാവിക ഉപരോധം ആഗോളതലത്തിലേക്ക് വ്യാപിപ്പിക്കുകയാണെന്ന്...

Off The Record: కాళేశ్వరం కేసు దర్యాప్తు చుట్టూ పొలిటికల్ కలర్..

Off The Record: కాళేశ్వరం కేసులో సీబీఐ దర్యాప్తుపై రాజకీయ పార్టీలు...

ಒಳಮೀಸಲಾತಿ ಹಂಚಿಕೆಗೆ ಸರ್ವಾನುಮತದಿಂದ ಒಪ್ಪಿಗೆ: 56,432 ಹುದ್ದೆಗಳ ಭರ್ತಿಗೆ ಇದೇ ಅನುಪಾತ ಅನ್ವಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,24,2026 (www.justkannada.in):  ಒಳಮೀಸಲಾತಿ ಹಂಚಿಕೆಗೆ ಸಂಬಂಧ ಇಂದು ಅಂತಿಮ ನಿರ್ಧಾರ...