5
March, 2026

A News 365Times Venture

5
Thursday
March, 2026

A News 365Times Venture

ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ- ಸುನೀಲ್ ಕುಮಾರ್ ಟೀಕೆ

Date:

ಬೆಂಗಳೂರು,ಆಗಸ್ಟ್,21,2025 (www.justkannada.in): ರಾಜ್ಯದಲ್ಲಿ ಈ ಸರ್ಕಾರದ ಆಡಳಿತದಲ್ಲಿ ಅನುದಾನ ಇಲ್ಲದೆ ಶಾಸಕರು ಓಡಾಡಲು ಆಗದಂತ ಪರಿಸ್ಥಿತಿ ನಿರ್ಮಾಣವಾಗಿದೆ.  ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟೀಕಿಸಿದರು.

ವಿಧಾನಸಭೆಯಲ್ಲಿ ನಿಯಮ 69 ರಡಿಯಲ್ಲಿ ಅನುದಾನದ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಈ ಸರ್ಕಾರದ ಅವಧಿಯಲ್ಲಿ ಯಾವುದೇ ಅಭಿವೃದ್ಧ ಕೆಲಸ ಆಗಿಲ್ಲ. ರಸ್ತೆಗೆ ಮಣ್ಣು ಹಾಕಲೂ ಈ ಸರ್ಕಾರ ಹಣ ಕೊಟ್ಟಿಲ್ಲ. ಒಂದೇ ಒಂದು ಕಿ.ಮೀ ಹೊಸ ರಸ್ತೆ ನಿರ್ಮಾಣ ಆಗಿಲ್ಲ. ಅನುದಾನವನ್ನ ಯಾರಿಂದ ಕೊಡಿಸುತ್ತೀರಿ  ಗ್ರಾಮಾಂತರ ಭಾಗದ ರಸ್ತೆಗಳ ಕಥೆ ಹೇಳೋಕೆ ಆಗುವುದಿಲ್ಲ  ರಸ್ತೆಯಲ್ಲಿ ಗುಂಡಿ ಹುಡುಕಬೇಕೋ ಗುಂಡಿಯಲ್ಲಿ ರಸ್ತೆ ಹುಡುಕಬೇಕೋ ಗೊತ್ತಾಗುತ್ತಿಲ್ಲ.  ಗ್ಯಾರಂಟಿ ಯೋಜನೆಗಳಿಂದ ಈ ಎಲ್ಲಾ ಚಟುವಟಿಕೆಗಳು ಬಂದ್ ಆಗಿವೆ ಎಂದು ವಾಗ್ದಾಳಿ ನಡೆಸಿದರು.

ಇತ್ತೀಚೆಗೆ ಸು ಫ್ರಮ್‌ ಸೋ ಸಿನಿಮಾ ಪ್ರಸಿದ್ದವಾಗಿದೆ. ಆದರೆ ನಾನು ಈ ಸರ್ಕಾರವನ್ನು ಬಿ ಫ್ರಮ್‌ ಸಿ ಎಂದು ಹೇಳುತ್ತೇನೆ. ಬೋಗಸ್‌ ಫ್ರಮ್‌ ಕಾಂಗ್ರೆಸ್.‌ ಕಳೆದ ಎರಡು ವರ್ಷದಲ್ಲಿ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ ಎಂದು ಟೀಕೆ ಮಾಡಿದರು.

Key words: Session, grant, Discussion, BJP, MLA, Sunil kumar

The post ಕಾಂಗ್ರೆಸ್ ಸರ್ಕಾರ ಎರಡು ವರ್ಷ ಬೋಗಸ್‌ ಹೇಳಿದ್ದು ಬಿಟ್ಟರೆ ಬೇರೆ ಏನೂ ಮಾಡಿಲ್ಲ- ಸುನೀಲ್ ಕುಮಾರ್ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

BRAND KARNATAKA: 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ- ರೋಹಿಣಿ ಸಿಂಧೂರಿ.

  ಬೆಂಗಳೂರು, ಮಾರ್ಚ್ 5: ‘ಬ್ರ್ಯಾಂಡ್ ಕರ್ನಾಟಕ’ (Brand Karnataka) ಕಾರ್ಯಕ್ರಮದ...

ഇറാനിയന്‍ കപ്പല്‍ രാജ്യത്തിന്റെ അതിഥിയല്ലെന്ന കേന്ദ്ര നിലപാട് അമേരിക്കന്‍ വിധേയത്വം; പ്രവാസികളുടെ സുരക്ഷ ഉറപ്പാക്കണം: മുഖ്യമന്ത്രി

തിരുവനന്തപുരം: പശ്ചിമേഷ്യയിലെ സംഘര്‍ഷത്തില്‍ ആശങ്ക രേഖപ്പെടുത്തിയും പ്രവാസികളുടെ സുരക്ഷ ഉറപ്പാക്കണമെന്ന് കേന്ദ്ര...

ஆனந்த் போஸ் ராஜினாமா: தமிழக ஆளுநர் ஆர்.என் ரவி மேற்கு வங்கத்திற்கு மாற்றமா?!

மேற்கு வங்கம், தமிழ்நாடு உட்பட 5 மாநிலங்களுக்கு அடுத்த இரண்டு மாதங்களில்...

India vs England: రఫ్ఫాడించిన సంజు, దూబే.. ఇంగ్లాండ్ ముందు భారీ టార్గెట్

T20 వరల్డ్ కప్ 2026 రెండవ సెమీ-ఫైనల్ ముంబైలోని వాంఖడే స్టేడియంలో...