16
July, 2026

A News 365Times Venture

16
Thursday
July, 2026

A News 365Times Venture

ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Date:

ಮಂಗಳೂರು, ಆಗಸ್ಟ್,21,2025 (www.justkannada.in): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ ನೀಡಿದ  ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು.

ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಸಮೀರ್  ಆಗಸ್ಟ್ 19 ರಂದು ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸಮೀರ್ ಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಬಂಧನ ಭೀತಿಯಿಂದ ಪಾರಾಗಿದ್ದಾರೆ.

Key words: Dharmasthala case, Bail, granted, YouTuber, MD Sameer

The post ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നീ മുസ്‌ലിം അല്ലേ’ എന്ന് ചോദിച്ച് കുത്തിയത് 15 തവണ; ഇന്ത്യന്‍ യുവാവിന് നേര്‍ക്ക് യു.എസില്‍ വംശീയ ആക്രമണം

വാഷിങ്ടണ്‍: യുഎസിലെ യൂട്ട സംസ്ഥാനത്ത് ഇന്ത്യക്കാരനായ യുവാവിന് നേര്‍ക്ക് വംശീയ ആക്രമണം....

தரையில் அமரும் பயணிகள்; மூக்கை பிடிக்கும் அளவுக்கு சுகாதார சீர்கேடு- பெரம்பலூர் பேருந்து நிலைய அவலம்

பெரம்பலூர் புதிய பேருந்து நிலையத்தில் மாணவர்கள், பணிக்குச் செல்வோர், ஊர்களுக்குச் செல்வோர்...

HMDA చీఫ్ ఇంజనీర్ పై ACB ఉక్కుపాదం.. 20 గంటల సోదాలు.. రూ.100 కోట్ల ఆస్తుల గుర్తింపు.!

HMDA Chief Engineer Asset: హైదరాబాద్ మెట్రోపాలిటన్ డెవలప్‌మెంట్ అథారిటీ (HMDA)...

ಚಿನ್ನಸ್ವಾಮಿ ಕ್ರೀಡಾಂಗಣ ದುರಂತ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

ಬೆಂಗಳೂರು, ಜುಲೈ,14,2026 (www.justkannada.in): 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ...