5
March, 2026

A News 365Times Venture

5
Thursday
March, 2026

A News 365Times Venture

BMTC ಬಸ್‌ ಚಾಲಕರಿಗೆ  ಹೊಸ ರೂಲ್ಸ್: ಇನ್ಮುಂದೆ  2 ಬಾರಿ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ

Date:

ಬೆಂಗಳೂರು, ಆಗಸ್ಟ್,​ 22,2025 (www.justkannada.in):  ಮೊಬೈಲ್ ನಲ್ಲಿ ಮಾತನಾಡುತ್ತಾ ಡ್ರೈವಿಂಗ್ ಮಾಡುವುದು ಅಪಘಾತಗಳನ್ನ ಕಡಿಮೆ ಮಾಡುವ ದೃಷ್ಠಿಯಿಂದ ಬಿಎಂಟಿಸಿ ಬಸ್ ಚಾಲಕರಿಗೆ ಹೊಸ ನಿಯಮ ಜಾರಿ ಮಾಡಲಾಗುತ್ತಿದೆ.

ಈ ಕುರಿತು ಬಿಎಂಟಿಸಿ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಮಾತನಾಡಿ ಮಾಹಿತಿ ನೀಡಿದ್ದಾರೆ.  ಬೆಂಗಳೂರು ಮಹಾನಗರ ಸಾರಿಗೆಯ ಬಸ್​ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್‌ ನಲ್ಲಿ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಮೊದಲ ಸಲ ಅಪಘಾತವೆಸಗಿದ್ದರೇ 6 ತಿಂಗಳು ಸಸ್ಪೆಂಡ್. ಅಮಾನತು ಅವಧಿ ಮುಗಿದ ಮೇಲೆ ತರಬೇತಿ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುತ್ತೇವೆ. ಮೊದಲ ಸಲ ಅಪಘಾತವೆಸಗಿದ ಚಾಲಕರಿಗೆ ಮೂರು ಇನ್ಕ್ರಿಮೆಂಟ್ ಕಡಿತಗೊಳಿಸಲಾಗುತ್ತದೆ. ಎರಡನೇ ಸಲ ಅಪಘಾತವೆಸಗಿದರೆ ಬಿಎಂಟಿಸಿ ಸಂಸ್ಥೆಯಿಂದಲೇ ವಜಾ ಮಾಡಲಾಗುತ್ತದೆ  ಎಂದು ತಿಳಿಸಿದ್ದಾರೆ.

ಎಲೆಕ್ಟ್ರಿಕ್ ಬಸ್ ಚಾಲಕರು ಚಾಲನೆ ವೇಳೆ ವೇಳೆ ಫೋನ್​ ನಲ್ಲಿ ಮಾತಾಡಿದರೇ, ಬಸ್ ಕಂಪನಿಗೆ 5 ಸಾವಿರ ರೂಪಾಯಿ ದಂಡ,15 ದಿನಗಳ ಕಾಲ ಅಮಾನತು ಮಾಡಲಾಗುತ್ತದೆ. ಸೋಮವಾರದಿಂದ ಬಿಎಂಟಿಸಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ ಎಂದು ಪ್ರಭಾಕರ್ ರೆಡ್ಡಿ ತಿಳಿಸಿದ್ದಾರೆ.

Key words: New rules , BMTC. bus drivers, accident, Dismiss

The post BMTC ಬಸ್‌ ಚಾಲಕರಿಗೆ  ಹೊಸ ರೂಲ್ಸ್: ಇನ್ಮುಂದೆ  2 ಬಾರಿ ಅಪಘಾತವೆಸಗಿದ್ರೆ ಕೆಲಸದಿಂದಲೇ ವಜಾ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು...

ഇസ്രഈലിന്റെ പാവയായ ട്രംപിൽ നിന്നും അമേരിക്കയെ തിരിച്ചുപിടിക്കാൻ ആഹ്വാനം ചെയ്ത് ഇറാഖ് നേതാവ്

ബാഗ്‌ദാദ്‌: ഇസ്രഈലിന്റെ കയ്യിലെ പാവയായ അമേരിക്കൻ പ്രസിഡന്റ് ഡൊണാൾഡ് ട്രംപിൽ നിന്നും...

“ஃபினிஷ்' அந்த கை சைகையை நான் திட்டமிட்டு செய்யவில்லை.!' – முதல்வர் ஸ்டாலின் விளக்கம்

திமுக - காங்கிரஸ் கூட்டணியின் தொகுதி பங்கீடு ஒப்பந்தத்தை நேற்று (மார்ச்.5)...

Sonu Sood: రంగంలోకి హీరో సోనూసూద్.. దుబాయ్‌లో చిక్కుకున్న వారికి ఉచిత వసతి!

పశ్చిమాసియాలో నెలకొన్న యుద్ధ పరిస్థితుల కారణంగా అంతర్జాతీయ విమాన సర్వీసులు రద్దయిన...